10/06/2025 1:51 AM

Translate Language

Home » ಬೀದರ » ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ ಜಾತ್ರಾ ಮಹೋತ್ಸವಕ್ಕೆ ವಿಶೇಷ ಬಸ್ಸುಗಳ ಕಾರ್ಯಾಚರಣೆ: ಸದುಪಯೋಗ ಪಡೆದುಕೊಳ್ಳಲು ಮನವಿ

ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ ಜಾತ್ರಾ ಮಹೋತ್ಸವಕ್ಕೆ ವಿಶೇಷ ಬಸ್ಸುಗಳ ಕಾರ್ಯಾಚರಣೆ: ಸದುಪಯೋಗ ಪಡೆದುಕೊಳ್ಳಲು ಮನವಿ

Facebook
X
WhatsApp
Telegram


ಬೀದರ, ನವೆಂಬರ್.30 :- ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ (ಖಂಡೋಬಾ) ಖಾನಾಪೂರ ಜಾತ್ರಾ ಮಹೋತ್ಸವ ದಿನಾಂಕ: 01-12-2024 ರಿಂದ 31-12-2024 ರವರೆಗೆ ಜರುಗಲಿವೆ. ಕಾರಣ ಜಾತ್ರೆಯ ಮಹತ್ವದ ದಿವಸಗಳಾದ ದಿನಾಂಕ: 01-12-2024, 08-12-2024, 15-12-2024, 22-12-2024 ಹಾಗೂ 29-12-2024 ದಿನಗಳಂದು ಹಾಗೂ ಇನ್ನಿತರ ಎಲ್ಲಾ ದಿನಗಳಂದು ಆಗಮಿಸುವ ಭಕ್ತಾದಿಗಳಿಗೆ ವಿಶೆಷ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.


ಕಾರಣ ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ (ಖಂಡೋಬಾ) ಖಾನಾಪೂರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಈ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಬೀದರ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!