Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಎಚ್ಚರಿಕೆ

ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಎಚ್ಚರಿಕೆ

Facebook
X
WhatsApp
Telegram

ಬೆಂಗಳೂರು.26.ಫೆಬ್ರವರಿ.26: ಅತಿಥಿ ಉಪನ್ಯಾಸಕರು ಇಂದು..ಶಾಸಕರ ಭವನದ ವಿಧಾನ ಪರಿಷತ್ ಸಭಾಂಗಣದಲ್ಲಿ ನಡೆದ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಮುಖರ ಸಭೆ ನಡೆಸಲಾಯಿತು.ಬೆಳಗಾವಿ ಅಧಿವೇಶನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅತೀ ಶೀಘ್ರದಲ್ಲಿ ನಿಮಗೆ ಒಳ್ಳೆಯದಾಗಲಿದೆ ಆದಷ್ಟು ಬೇಗನೆ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದರು ಹಾಗಾಗಿ ತಾತ್ಕಾಲಿಕವಾಗಿ ನಮ್ಮ ಹೋರಾಟವನ್ನು ಹಿಂಪಡೆಯಲಾಗಿತ್ತು.

ಸರ್ಕಾರ ಇನ್ನೂ ಯಾವದೇ ಸಹಿ ಸುಧಿ ಘೋಷಣೆ ಮಾಡಿಲ್ಲ. (ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿ ಹೊರಗುಳಿದ UGC & NON UGC ಸೇರಿದಂತೆ ಸೇವಾ ಭದ್ರತೆ ನೀಡುವಂತೆ) ಬರುವ ಬಜೆಟ್ ನಲ್ಲಿ ಘೋಷಣೆ ಮಾಡದೆ ಹೋದರೆ ಮತ್ತೆ ತುಮಕೂರು ನಿಂದ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ. ಆದೇಶ ಹೊರಡಿಸುವವರಿಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಸಭೆಯಲ್ಲಿ ಚರ್ಚೆಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology