17ಡಿಸೆಂಬರ್ 24 ಬೀದರ್:- ಇಂದು ಮಾನ್ಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಡಾ. ಶೈಲೇಂದ್ರ ಬೆಲ್ದಾಳೆ ಅವರು ಚಾಲನೆ ನೀಡಿ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಷ್ದಕ್ಷಿಣ ಕ್ಷೇತ್ರದ ಅಷ್ಟೂರ ಗ್ರಾಮದಿಂದ ಮಲ್ಕಾಪುರ ವಾಯಾ ದೇವ ದೇವ ವನ ವರೆಗಿನ ಸುಮಾರು 1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಇಂದು ಮಾನ್ಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಡಾ. ಶೈಲೇಂದ್ರ ಬೆಲ್ದಾಳೆ ಅವರು ಚಾಲನೆ ನೀಡಿ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.