09/06/2025 5:03 PM

Translate Language

Home » ಲೈವ್ ನ್ಯೂಸ್ » ವಿಶ್ವವಿದ್ಯಾಲಯ ಧನಸಹಾಯ ಆಯೋಗ ವಿದ್ಯಾರ್ಥಿಗಳಿಗೆ ಎಚ್ಚರಿಕೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗ ವಿದ್ಯಾರ್ಥಿಗಳಿಗೆ ಎಚ್ಚರಿಕೆ.

Facebook
X
WhatsApp
Telegram

ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಎಲ್ಲಾ ವಿಧ್ಯಾರ್ಥಿಗಳಿಗೆ ಮಹಾತ್ಪದ  ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ  ಬಸ್ ಸ್ಟ್ಯಾಂಡ್ .ರೈಲ್ವೆ  ಸ್ಟೇಷನ್ ಮತ್ತು ಇತರ್ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿಂದ ಮೊಬೈಲ್ ಅನ್ನು ಚಾರ್ಜ್ ಮಾಡುವ ಮೂಲಕ ಖಾತೆಯನ್ನು ಹ್ಯಾಕ್ ಮಾಡಬಹುದು.

ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಈ ಎಚ್ಚರಿಕೆಯನ್ನು ನೀಡಿದೆ. ಇಂದು ಆಗ್ತಿರುವ ಸೈಬರ್ ಕ್ರೈಂ ಸೀಕಡಾ ಜಾಸ್ತಿಯಾಗ್ತಿದೆ ಹಿಂತಾ ಸಮಸ್ಯೆಗಳಲ್ಲಿ ವಿಧ್ಯಾರ್ಥಿಗಳಿಗೆ ತೊಂದರೆ ಆಗಬಾರದು.

ಸೈಬರ್ ಅಪರಾಧವನ್ನು ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳುತ್ತಿದೆ.

ಅದೇ ಸಮಯದಲ್ಲಿ, ಸೈಬರ್ ಅಪರಾಧದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು  ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಎಲ್ಲಾ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕೇಳಿದೆ.

ಮೇಲ್ ಮತ್ತು ಅದಕ್ಕೆ ಲಗತ್ತಿಸಲಾದ ಫೈಲ್‌ಗಳನ್ನು ಎಚ್ಚರಿಕೆಯಿಂದ ತೆರೆಯಬೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೇಳಿದೆ. ವಿದ್ಯಾರ್ಥಿಗಳು ಯಾವುದೇ ಸಾಫ್ಟ್‌ವೇರ್ ಅನ್ನು ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು.

ಕಾಲಕಾಲಕ್ಕೆ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಅನ್ನು ನವೀಕರಿಸುತ್ತಿರಿ. ವಿಶ್ವವಿದ್ಯಾಲಯ ಧನಸಹಾಯ ಆಯೋಗ್ ವತಿಯಿಂದ ಎಲ್ಲಾ ವಿಧ್ಯಾರ್ಥಿಗಳಿಗೆ ಮಹತ್ವಪೂರ್ಣ ಮಾಹಿತಿ ನೀಡಿಯಿದರೆ.

ಯುಜಿಸಿ ಪ್ರಾಯೋಜಿತ ಕಾರ್ಯಕ್ರಮ ನಡೆಯಲಿದೆ ಎಂದು

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!