ಡಿ 26 ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿಎಲ್ಲಿ ಕಾಂಗ್ರೆಸ್ ಅಧಿವೇಶನಕ್ಕೆ ಈಡೆ ದೇಶದ ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ನಾಯಕರ ಕಾರ್ಯಕರ್ತರು ಮತ್ತು ಪಕ್ಷದ ಸ್ವಾಭಿಮಾನಿ ಜನ ಈ ಕಾಂಗ್ರೆಸ್ ಪಕ್ಷ ವತಿಯಿಂದ ಗಾಂಧೀ ಭಾರತ್ ಅಧಿವೇಶನ ಕಾರ್ಯಕ್ರಮಕ್ಕೆ. ಪಾಕ್ಷದ ವರಿಷ್ಠ ಎಐಸಿಸಿ ಹಾಲಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆಜಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
ಇದಕ್ಕೆ ಮಹಾತ್ಮ ಗಾಂಧಿ ಹೆಸರಿನಲ್ಲಿ ಮಾಡುತ್ತಿರುವ ಬೆಳಗಾವಿ ಸಮಾವೇಶದಲ್ಲಿ ಆಧುನಿಕ ಗಾಂಧಿಗಳ ಕಟೌಟ್ಗಳೇ ರಾರಾಜಿಸುತ್ತಿವೆ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ವಿಷಯಗಳು ಗೊತ್ತಿಲ್ಲ. ಇವತ್ತು ಗಾಂಧೀಜಿಯವರ ಶತಮಾನೋತ್ಸವದ ಕಾರ್ಯಕ್ರಮ ಅದ್ದೂರಿಯಾಗಿ ನಡೀತಾ ಇದೆ.
ಬೆಳಗಾವಿಯಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ಏನೋ ಒಂದು ವರ್ಷದ ಕಾರ್ಯಕ್ರಮ ಬೇರೆ ಮಾಡುತ್ತಂತೆ ಸರ್ಕಾರ. ಗಾಂಧೀಜಿಯವರ ಸ್ಮರಣೆಯಲ್ಲಿ ಕಾರ್ಯಕ್ರಮ, ಆದರೆ ಅಲ್ಲಿ ಹಾಕಿರುವ ಕಟೌಟ್ಗಳೆಲ್ಲ ಈಗಿನ ಗಾಂಧಿಗಳದ್ದು ಎಂದರು. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಜನ ಶೇರುತಿದರೆ.