09/06/2025 1:02 PM

Translate Language

Home » ಲೈವ್ ನ್ಯೂಸ್ » 26.ಜಿ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ!

26.ಜಿ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ!

Facebook
X
WhatsApp
Telegram

ಬೆಂಗಳೂರು :25.ಜನವರಿ.25, ರಾಜ್ಯ ಸರ್ಕಾರ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ರಾಜ್ಯ ಸರ್ಕಾರ ಕಡ್ಡಾಯವಾಗಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಮೂದಿಸಿ, ಮೇಲಾಧಿಕಾರಿಗಳ
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ನಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.

ಸರ್ಕಾರ ಆದೇಶ ಪ್ರತಿ.

ಈ ಆದೇಶ ಪ್ರಕಾರ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಅನಿವಾರ್ಯವಾಗಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!