ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಇಂದು ಮರಾಠ ಸಮಾಜದ ಹಿರಿಯರು ಆತ್ಮೀಯರಾದ ಶ್ರೀ ಶಿವಾಜಿರಾವ ಪಾಟೀಲ ಮುಂಗನಾಳ ಅವರ 64ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಮನೆಗೆ ಭೇಟಿ ನೀಡಿ ಶುಭಹಾರೈಸಿದರು.
ಅವರು ಇತ್ತೀಚೆಗೆ ರಸ್ತೆ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಗುಣಮುಖರಾಗಿ ಸಮಾಜ ಸೇವೆಗೆ ಮರಳಲೆಂದು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿಯಲ್ಲಿ ಪ್ರಾರ್ಥಿಸಿದರು.