09/06/2025 12:33 AM

Translate Language

Home » ರಾಜ್ಯ » ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.

ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.

Facebook
X
WhatsApp
Telegram

ಬೀದರ.28.ಫೆ.25:-ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಭಾರತ ರತ್ನ‌ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ.*

*ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ಮತಕ್ಷೇತ್ರದ ಕನಕಟ್ಟ ಗ್ರಾಮದಲ್ಲಿ  ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ಉದ್ಘಾಟನೆಗೊಂಡಿತು.*


*ಪುತ್ತಳ್ಳಿ ಉದ್ಘಾಟನೆ  ಬಹಿರಂಗ ಸಭೆ‌;-*

*ಬಹಿರಂಗ ಸಭೆಯ ವೇದಿಕೆ‌ ಕಾರ್ಯಕ್ರಮವನ್ನು ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಸೇರಿದಂತೆ  ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಬಿ ಖಂಡ್ರೆ, ಪೌರಾಡಳಿತ‌ ಸಚಿವರಾದ ಸನ್ಮಾನ್ಯ ಶ್ರೀ ರಹಿಮ್ ಖಾನ್ ರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಚಂದ್ರಶೇಖರ ಬಿ ಪಾಟೀಲ್ ರವರು , ಶ್ರೀ ಭೀಮರಾವ ಬಿ ಪಾಟೀಲ್ ರವರು ಡಿ.ಸಿ.ಸಿ ಬ್ಯಾಂಕನ ಉಪಾಧ್ಯಕ್ಷರು ಯುವನಾಯಕರಾದ ಶ್ರೀ ಅಭಿಷೇಕ ಆರ್ ಪಾಟೀಲ್ ರವರು
ಮಾಜಿ ಜಿಲಾ ಪಂಚಾಯತ ಸದಸ್ಯರಾದ ಶ್ರೀ ವಿರಣ್ಣ ಪಾಟೀಲ್ ರವರು ,
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ ಶ್ರೀ ವೀರ ರೇಣುಕಾ ಗಂಗಾಧರ ಶಿವಾಚಾರ್ಯರು , ಸಂಗಾನಂದ ಭಂತೆ ರವರ ಸಮ್ಮುಖದಲ್ಲಿ ಮಾನ್ಯ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಾಜಶೇಖರ ಬಿ ಪಾಟೀಲ್ ರವರು ಬುದ್ದ ಬಸವ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ ನೇರೆವೆರಿಸಿ ದೀಪಬೆಳಗಿಸಿ  ಸಂವಿಧಾನ ಪಿಠೆಕೆ ಒದುವುದರ ಮುಖಾಂತರ ‌ಬಹಿರಂಗ ಸಭೆಗೆ ಚಾಲನೆ ನೀಡಿ  *ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇಂದು ಒಬ್ಬ ವ್ಯಕ್ತಿಯಷ್ಟೇ ಅಲ್ಲ ಒಂದು ಶಕ್ತಿಯಾಗಿದ್ದಾರೆ. ಅವರ ಸಂಘರ್ಷ,ಹೋರಾಟ ಹಾಗೂ ಅವರು ನೀಡಿದ ಸಂದೇಶಗಳು ಇಂದಿಗೂ ನಮಗೆ ಪ್ರೇರಣಾದಾಯಕ ವೆಂದು ತಿಳಿಸಿದರು.*

ಡಾ ಬಿ ಆರ್ ಅಂಬೇಡ್ಕರ್ ಪುತ್ತಳ್ಳಿ ಅನಾವಾರಣ ಕಾರ್ಯಕ್ರಮದ ಸಮಿತಿಯ ಸರ್ವಸದಸ್ಯರು , ಗ್ರಾಮಸ್ಥರು ಡಾ ಬಿ‌ ಆರ್ ಅಂಬೇಡ್ಕರ್  ರವರ ಅನುಯಾಯಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!