09/06/2025 12:35 AM

Translate Language

Home » ಜೀಲ್ಲೆ » ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಕಾರ್ಯಕ್ರಮಕ್ಕೆ:ಶ್ರೀ ರಾಜಶೇಖರ ಪಾಟೀಲ್ ಮಾಜಿ ಸಚಿವರು

ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಕಾರ್ಯಕ್ರಮಕ್ಕೆ:ಶ್ರೀ ರಾಜಶೇಖರ ಪಾಟೀಲ್ ಮಾಜಿ ಸಚಿವರು

Facebook
X
WhatsApp
Telegram

ದಿನಾಂಕ: *28-02-2025 ರಂದು *ಶುಕ್ರವಾರ ಬೆಳಗ್ಗೆ 11 ಗಂಟೆಗೆ* ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಹಾಗೂ ಬೃಹತ ಬಹಿರಂಗ ಸಭೆ ಕಾರ್ಯಕ್ರಮ‌ ಆಯೋಜಿಸಲಾಗಿದ್ದು ಇದರ ಪ್ರಯುಕ್ತ ಪಕ್ಷದ ಮುಖಂಡರು, ಕಾರ್ಯಕರ್ತ ಬಂಧುಗಳು, ಪ್ರಗತಿ ಪರ ಚಿಂತಕರು ಸೇರಿದಂತೆ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೂಳಿಸಲು ಈ ಮೂಲಕ ತಮ್ಮಲ್ಲಿ ಕೋರುತ್ತೆನೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!