ದಿನಾಂಕ: *28-02-2025 ರಂದು *ಶುಕ್ರವಾರ ಬೆಳಗ್ಗೆ 11 ಗಂಟೆಗೆ* ಹುಮನಾಬಾದ ತಾಲೂಕಿನ ಕನಕಟ್ಟ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಧಳಿ ಉದ್ಘಾಟನೆ ಹಾಗೂ ಬೃಹತ ಬಹಿರಂಗ ಸಭೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದರ ಪ್ರಯುಕ್ತ ಪಕ್ಷದ ಮುಖಂಡರು, ಕಾರ್ಯಕರ್ತ ಬಂಧುಗಳು, ಪ್ರಗತಿ ಪರ ಚಿಂತಕರು ಸೇರಿದಂತೆ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೂಳಿಸಲು ಈ ಮೂಲಕ ತಮ್ಮಲ್ಲಿ ಕೋರುತ್ತೆನೆ
