====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಕಾಂಗ್ರೆಸ್ ಸರ್ಕಾರದ ಪ್ರತಿ ಬಜೆಟ್ ಅಭಿವೃದ್ಧಿಯೆಡೆಗೆ ಸಾಗುವ ಮೆಟ್ಟಿಲುಗಳಿದ್ದಂತೆ.
ಗ್ರಾಮಗಳ ಉನ್ನತಿಯಲ್ಲಿ ರಾಜ್ಯದ ಭವಿಷ್ಯ ಅಡಗಿದೆ ಎಂದು ನಂಬಿರುವ ನಮ್ಮ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನವೀನ ಯೋಜನೆಗಳಿಗೆ ಪ್ರಾಶಸ್ತ್ಯ ನೀಡಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರಿಗೆ ಧನ್ಯವಾದಗಳು.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================