10/06/2025 2:07 AM

Translate Language

Home » ಲೈವ್ ನ್ಯೂಸ್ » ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ನಾಡಿನಾದ್ಯಂತ ಗ್ರಾಮೀಣ ರಸ್ತೆಗಳು ಹೊಸ ರೂಪ ಪಡೆದುಕೊಳ್ಳುತ್ತಿವೆ.

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ನಾಡಿನಾದ್ಯಂತ ಗ್ರಾಮೀಣ ರಸ್ತೆಗಳು ಹೊಸ ರೂಪ ಪಡೆದುಕೊಳ್ಳುತ್ತಿವೆ.

Facebook
X
WhatsApp
Telegram

ಬೆಂಗಳೂರು.12.ಮಾರ್ಚ.25:- ಕಾಂಗ್ರೆಸ್ ಸರ್ಕಾರವು ಗ್ರಾಮಗಳನ್ನು ಸುಸಜ್ಜಿತ ರಸ್ತೆಗಳ ಮೂಲಕ ಬೆಸೆಯುವ ಯೋಜನೆಗಳಿಗೆ ಆದ್ಯತೆ ನೀಡಿದೆ. ಇದರ ಭಾಗವಾಗಿ ಚಿತ್ತಾಪುರ ಮುಖ್ಯರಸ್ತೆಯಿಂದ ಯರಗಲ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಜನರಿಗೆ ಇದರಿಂದ ಭಾರಿ ಅನುಕೂಲವಾಗಲಿದೆ.

ಚಿತ್ತಾಪುರ ಮುಖ್ಯರಸ್ತೆಯಿಂದ ಯರಗಲ ಗ್ರಾಮದವರೆಗೆ  3 ಕಿ.ಮೀ.ವರೆಗಿನ ರಸ್ತೆ ಕಾಮಗಾರಿಗೆ ₹ 2.5  ಕೋಟಿ ಅನುದಾನ ಒದಗಿಸಿ, ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಿಂದ  ಗ್ರಾಮೀಣ ಜನರಿಗೆ, ಶಾಲಾಮಕ್ಕಳಿಗೆ, ವಾಹನ ಸವಾರರ ಸಂಚಾರ ಸುಗಮವಾಗಲಿದೆ.

ರಾಜ್ಯದ ಪ್ರತಿ ಗ್ರಾಮಗಳಿಗೂ ಮೂಲ ಸೌಕರ್ಯ ಕಲ್ಪಿಸುವುದಕ್ಕೆ ನಮ್ಮ ಸರ್ಕಾರ ಬದ್ದವಾಗಿದ್ದು, ಚಿತ್ತಾಪುರದ ಸಮಗ್ರ ಅಭಿವೃದ್ಧಿಗೆ ನಾನು ಸದಾ ಕಾರ್ಯೋನ್ಮುಖನಾಗಿರುತ್ತೇನೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!