ಬೀದರ್ಗೆ ಭೇಟಿ ನೀಡಿದ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರಿಗೆ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರು ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಸಿದ್ದರಾಮಯ್ಯ ಅವರಿಗೆ ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರು ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accriditation…
ಬೀದರ.21.ಮೇ.20:- ಜಹಿರಾಬಾದ ತಾಲ್ಲೂಕಿನ ಕೋಹಿರ ಗ್ರಾಮದ ನಿವಾಸಿಯಾದ ಆಫಸರ ಅಬ್ದುಲ್ ಖಯಿಮ (55) ಇವರು ದಿನಾಂಕ: 24-04-2025 ರಂದು ಬಸವಕಲ್ಯಾಣ ತಾಲ್ಲೂಕಿನ ಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ತೋಟಗಾರಿಕೆಯಲ್ಲಿರುವ ಮಾವಿನ ತೋಟ ಕಾಯುವ ಕೆಲಸ ಮಾಡುವ ಸ್ಥಳದಿಂದ ಕಾಣೆಯಾಗಿರುತ್ತಾನೆ. ಕಾಣೆಯಾದ ಮನುಷ್ 5 ಇಂಚ್ 2 ಅಡಿ ಎತ್ತರ ಇದ್ದು, ನೋಡಲು ಗೋಧಿ ಮೈಬಣ್ಣ ಕಪ್ಪು ಬಿಳಿ ಮಿಶ್ರಿತ ಕೂದಲು, ಕಪ್ಪು ಬಣ್ಣದ ಪ್ಯಾಂಟ ಚೆಕ್ಸ್ ಶರ್ಟ ಧರಿಸಿರುವ ಇವನು ಹಿಂದಿ ಹಾಗೂ ತೆಲಗು ಭಾಷೆಯಲ್ಲಿ ಮಾತನಾಡುತ್ತಾನೆ. ಈ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು. ಭಾರತೀಯ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಮುಖ್ಯಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಮಾತನಾಡಿ, ಪದ್ಮಶ್ರೀ ಡಾ. ಎಸ್.ಆರ್.ರಂಗನಾಥನ್ ರವರ ಪೂರ್ಣ ಹೆಸರು ಶಿಯ್ಯಾಳಿ ರಾಮಾಮೃತ ರಂಗನಾಥನ್. ಇವರು 12 ಆಗಸ್ಟ್ 1892ರಲ್ಲಿ ತಮಿಳುನಾಡಿನ ತಂಜಾವೂರು ಜಿಲ್ಲೆಯ ಶಿಯ್ಯಾಳಿ ಎಂಬ ಗ್ರಾಮದಲ್ಲಿ ಜನಿಸಿದರು. ತಂದೆ ರಾಮಾಮೃತ…
ಕೊಪ್ಪಳ.03.ಸೆಪ್ಟೆಂಬರ್.25: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕಿರುಗಳ ತಡೆ ಅಧಿನಿಯಮ-2013ರನ್ವಯ ಕೊಪ್ಪಳ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು & ಕಾರ್ಖಾನೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದೆ ಎಂದು ಕೊಪ್ಪಳ ಉಪವಿಭಾಗದ ಕಾರ್ಮಿಕ ಅಧಿಕಾರಿ ಸುಧಾ ಎಸ್. ಗರಗ ಅವರು ತಿಳಿಸಿದ್ದಾರೆ. ಮಾನ್ಯ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ 10 ಅಥವಾ 10ಕ್ಕಿಂತ ಹೆಚ್ಚು ಮಹಿಳಾ ಕಾರ್ಮಿಕರನ್ನು ಹೊಂದಿರುವ ಎಲ್ಲಾ ಪ್ರತಿ ಸಂಸ್ಥೆಗಳು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ…
ಬೀದರ.30.ಅಗಸ್ಟ್.25:- ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಇಂದು ಬೀದರ ತಾಲ್ಲೂಕಿನ ವಿಲಾಸಪುರ, ರಾಜನಾಳ, ಅಲಿಯಂಬರ್, ಜನವಾಡ, ಚಾಂಬೋಳ್ ಹಾಗೂ ಶ್ರೀಮಂಡಲ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳಯಲಾದ ಹೆಸರು, ಸೋಯಾಬೀನ್, ಟೊಮೆಟೊ ಸಂಪೂರ್ಣವಾಗಿ ನಾಶವಾಗಿವೆ ಮತ್ತು ವಿವಿಧ ಸ್ಥಳಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು ಮತ್ತು ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಅಂತರ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ [ಪೋಕ್ಲೋ]ದ ನ್ಯಾಯಾಧೀಶರು ಅಪರಾಧಿಗೆ ಶಿಕ್ಷೆ ವಿಧಿಸಿರುತ್ತಾರೆ. ಕೊಪ್ಪಳ ತಾಲೂಕಿನ ಹಿರೇಸಿಂಧೋಗಿ ಗ್ರಾಮದ ಧನಂಜಯ ಮಠದ ಆಟೋ ಚಾಲನೆ ಮಾಡಿಕೊಂಡಿದ್ದು, 3 ವರ್ಷದ ಹಿಂದೆ ಕೊಪ್ಪಳದ ಬಾಧಿಳ ಮನೆಯ ಮುಂದಿನಿಂದ ತನ್ನ ಪ್ಯಾಸೆಂಜರ ಆಟೋ ನಡೆಸುತ್ತಿದ್ದಾಗ ಬಾಧಿತಳನ್ನು ಪರಿಚಯ ಮಾಡಿಕೊಂಡು ಪ್ರೀತಿ ಮಾಡುತ್ತಿದ್ದ ವಿಷಯನ್ನು…