22/05/2025 3:45 PM

Translate Language

Home » ಲೈವ್ ನ್ಯೂಸ್ » Prize Money ರಾಜ್ಯ ಸರ್ಕಾರದಿಂದ ‘SC’ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!

Prize Money ರಾಜ್ಯ ಸರ್ಕಾರದಿಂದ ‘SC’ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!

Facebook
X
WhatsApp
Telegram

ಬೆಂಗಳೂರು.19.ಮೇ.25:- ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಂಧನ್ ಕೆ ಅರ್ಜಿ ಆಹ್ವಾನ ಸುಹಾನಿಸ್ಲಾಗಿದೆ.

2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್ಸೈಟ್ ವಿಳಾಸ

Prize Money Application Website Link:-

 https://swdservices.karnataka.gov.in/PrizeMoneyClientApp/

ರಲ್ಲಿ ಅರ್ಜಿ ಸಲ್ಲಿಸಿ ಆನ್ಲೈನ್ ಸ್ವೀಕೃತಿ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅಂಕಪಟ್ಟಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು) ಈ ದಾಖಲೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ

https://swdservices.karnataka.gov.in/PrizeMoneyClientApp/ವೆಬ್ಸೈಟ್

ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ ದೂ.ಸಂ 9480843157 ಅಥವಾ ಕಚೇರಿಗೆ ನೇರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!