ಬೆಂಗಳೂರು.27.ಜುಲೈ.25:- ದೇಶದ ಅತಿ ದೊಡ್ಡ TATA CONSULTANCY SERVICES (TCS) ದೇಶಾದ್ಯಂತ ಐ.ಟಿ. ಸೇವಾ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಉದ್ಯೋಗ ಕಡಿತ ಘೋಷಿಸಿದೆ.
ಕಾರಣ ಏನು?
AI ಅಳವಡಿಕೆ ಕಾರಣ’ಕೆ 12 ಸಾವಿರ ಉದ್ಯೋಗ ಕಡಿತ ಟಿಸಿಎಸ್ ಘೋಷಿಸಿದೆ ಮಾಡಿದ.
ಮಿಡ್ಲ್ ಹಾಗೂ ಸೀನಿಯರ್ ಲೆವೆಲ್ ಮಟ್ಟದಲ್ಲಿ ಉದ್ಯೋಗ ಕಡಿತವಾಗಲಿದೆ. ಎಐ ಅಳವಡಿಕೆ ಮಾಡಿಕೊಳ್ಳುತ್ತಿರುವುದರಿಂದ ಉದ್ಯೋಗ ಕಡಿತ ಅನಿವಾರ್ಯ ಎಂದು ಕಂಪನಿ ತಿಳಿಸಿದೆ. ಈ ವರ್ಷದ ಅಂತ್ಯಕ್ಕೆ ಒಂದು ಹಂತದ ಎಐ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಅದು ಹೇಳಿದೆ.
2026ರಿಂದ ಉದ್ಯೋಗ ಕಡಿತ ಆರಂಭವಾಗಲಿದೆ, ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿರುವ ಕಂಪನಿ ಕಚೇರಿಗಳಲ್ಲಿ ಉದ್ಯೋಗ ಕಡಿತವಾಗಲಿದೆ.
ಈ ವರ್ಷದಲ್ಲಿ ಕಂಪನಿಯ ಜೂನ್ ತ್ರೈಮಾಸಿಕದ ವರಮಾನವು ನಿರೀಕ್ಷೆಗಿಂತ ಕಡಿಮೆ ಉದ್ಯೋಗಿಗಳನ್ನು – ವಜಾಗೊಳಿಸಲಿದೆ
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್ಪುರದಿಂದ ಅಹಮದಾಬಾದ್ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…