ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ
|

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ಪ್ರಾರಂಭಿಸಿದ್ದೇವೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸವು, ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್….

ರಿಲಾಯನ್ಸ್‌ ಫೌಂಡೇಶನ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
|

ರಿಲಾಯನ್ಸ್‌ ಫೌಂಡೇಶನ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಿಲಾಯನ್ಸ್‌ ಫೌಂಡೇಶನ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2025-26 ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವು  ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ, ಪ್ರತಿಭಾನ್ವಿತ ಆದರೆ ಆರ್ಥಿಕವಾಗಿ ಹಿಂದುಳಿದ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ (ಯಾವುದೇ ಕೋರ್ಸ್‌ನಲ್ಲಿದ್ದರೂ) ರೂ. 2 ಲಕ್ಷದವರೆಗೆ ನೀಡುತ್ತದೆ. ಈ ಕಾರ್ಯಕ್ರಮವು ಹುಡುಗಿಯರು ಮತ್ತು ವಿಶೇಷ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ. ಅರ್ಜಿ ಸಲ್ಲಿಸಲು Buddy4Study ನಂತಹ ಅಧಿಕೃತ ಪೋರ್ಟಲ್‌ನಲ್ಲಿ ನೋಂದಾಯಿಸಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿ. ಸ್ಕಾಲರ್‌ಶಿಪ್‌ನ ಪ್ರಮುಖ ಅಂಶಗಳು…

30,000 ಹುದ್ದೆಗಳು, ಪುನರ್‌ರಚನೆಗೆ ಮುಂದಾದ ಪ್ರಸಾರ ಭಾರತಿ!
|

30,000 ಹುದ್ದೆಗಳು, ಪುನರ್‌ರಚನೆಗೆ ಮುಂದಾದ ಪ್ರಸಾರ ಭಾರತಿ!

ಮುಂಬೈ.22.ಆಗಸ್ಟ್.25:-  ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊವನ್ನು ನಿರ್ವಹಿಸುವ ಪ್ರಸಾರಕಕ್ಕೆ 45,791 ಅನುಮೋದಿತ ಸಿಬ್ಬಂದಿ ಬಲ ಇದೆ. ಭಾರತಿಯು ದೀರ್ಘಕಾಲದ ಸಿಬ್ಬಂದಿ ಸಮಸ್ಯೆಯನ್ನು ಪರಿಹರಿಸಲು ಪ್ರಮುಖ ಮಾನವ ಸಂಪನ್ಮೂಲ ಪುನರ್ರಚನೆಗೆ ಒಳಗಾಗಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ (MIB) ಸಂವಹನದ ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿದೆ. ಇವತು ಪ್ರಸ್ತುತ 30,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಹೊಂದಿದೆ, ಇವುಗಳಲ್ಲಿ 13,970 ದೂರದರ್ಶನದಲ್ಲಿ ಮತ್ತು 16,251 ಆಲ್ ಇಂಡಿಯಾ ರೇಡಿಯೊದಲ್ಲಿ (AIR) ಇವೆ. ಪ್ರಸಾರ ಭಾರತಿಯು MIB…

FREE KAS.IAS ತರಬೇತಿಗೆ ಅರ್ಜಿ ಆಹ್ವಾನ.!
|

FREE KAS.IAS ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‍ಸಿ ಗ್ರೂಪ್-‘ಸಿ’, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುವದು. ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. https://sevasindhu.karnataka.gov.in/…/DepartmentServices ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು https://dom.karnataka.gov.in ನಲ್ಲಿ ಲಭ್ಯವಿದೆ. –ಅಭ್ಯರ್ಥಿಯು…

ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ.!
|

ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ.!

ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಪಟ್ಟಣವಾಗಿದೆ.  ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವತಿಯಿಂದ ಅರ್ಜಿ ಆಹ್ವಾನ ದಿನಾಂಕ: 28.08.2025 ರಿಂದ 01.10.2025ರ ವರೆಗೆ 35 ದಿನಗಳ ಕಾಲ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲಾಗುತ್ತಿದೆ. ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ತರಬೇತಿಯನ್ನು ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಬಳಿಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಈ ತರಬೇತಿಯನ್ನು…

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದೃಢಿಕೃತ ಶೈಕ್ಷಣಿಕ ದಾಖಲಾತಿಗಳೊಂದಿಗೆ ಆ.28 ರೊಳಗೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಸಲ್ಲಿಸುವುದು. ಶಾಲೆಗಳ ವಿವರ: ಮೌಲಾನಾ ಆಜಾದ್ ಮಾದರಿ ಶಾಲೆ, ಕೊಣನೂರು, ತಾ||ಅರಕಲಗೂಡು. ಖಾಲಿಯಿರುವ ವಿಷಯಗಳು: ಇಂಗ್ಲೀಷ್ ಬಿ.ಎ ಬಿ.ಎಡ್, ಮೌಲಾನಾ ಆಜಾದ್ ಮಾದರಿ ಶಾಲೆ, ಸಕಲೇಶಪುರ ಗಣಿತ…

ಆ.28 ರಿಂದ ತಾಲ್ಲೂಕಾ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟ:ಹೆಸರು ನೋಂದಣಿಗೆ ಸೂಚನೆ
|

ಆ.28 ರಿಂದ ತಾಲ್ಲೂಕಾ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟ:
ಹೆಸರು ನೋಂದಣಿಗೆ ಸೂಚನೆ

ಬೀದರ.21.ಅಗಸ್ಟ್.25:- 2025-26ನೇ ಸಾಲಿನ ತಾಲೂಕಾ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟವನ್ನು ಬೀದರ ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಆಗಸ್ಟ್.28 ರಿಂದ ಸೆಪ್ಟೆಂಬರ್.3 ರವರೆಗೆ ಆಯೋಜಿಸಲಾಗಿದ್ದು, ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆಸಕ್ತರಿರುವ ಕ್ರೀಡಾಪಟುಗಳು ಕಡ್ಡಾಯವಾಗಿ ಆನ್‍ಲೈನ್ https://dasaracmcup-2025.etrpindia.com/KA-sports ಮೂಲಕ ಅಥವಾ ಕ್ಯೂರ್ ಆರ್ ಕೋಡ್ ಉಪಯೋಗಿಸಿ ನೋಂದಣಿ ಮಾಡಿಕೊಂಡು ಆಯಾ ತಾಲೂಕಿನ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕಾ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟಗಳ ವಿವರ: ಆಗಸ್ಟ್.28…

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ
|

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ

ಬೀದರ.21.ಅಗಸ್ಟ್.25:-  ಬೀದರನ ಖಾನಾಪೂರ-ಹಲಬರ್ಗಾ ರೈಲು ನಿಲ್ದಾಣಗಳ ಮಧ್ಯ ರೈಲ್ವೆ ರೈಲು ಹಳಿಗಳ ಪಕ್ಕದಲ್ಲಿ ದಿನಾಂಕ: 21-07-2025 ರಂದು ಒಬ್ಬ ಅಪರಿಚಿತ ಗಂಡು ಮನುಷ್ಯನ (40) ಮೃತಪಟ್ಟಿರುವುದು ಕಂಡುಬಂದಿದ್ದು, ಈವರೆಗೆ ಮೃತನ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಬೀದರ ರೈಲ್ವೆ ನಿಲ್ದಾಣದ ಡಿ.ವೈ.ಎಸ್.ಎಸ್. ಕುಂದನಕುಮಾರ ಅವರ ಲಿಖಿತ ದೂರಿನನ್ವಯ ಬೀದರ ರೈಲ್ವೆ ಪೊಲೀಸ್ ಠಾಣೆ ಯು.ಡಿ.ಆರ್.ನಂ. 17/2025 ಕಲಂ 194 ಬಿ.ಎನ್.ಎಸ್.ಎಸ್.ಕಾಯ್ದೆರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿ 5 ಅಡಿ 4 ಇಂಚ್ ಎತ್ತರ ಇದ್ದು, ತೆಳ್ಳನೇ…

ಪೋನ್ ಇನ್ ಕಾರ್ಯಕ್ರಮ
|

ಪೋನ್ ಇನ್ ಕಾರ್ಯಕ್ರಮ

ಬೀದರ.21.ಅಗಸ್ಟ್.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಸೆಪ್ಟೆಂಬರ್.1 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೆÇೀನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಈ ಪೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ…

ಅಪರಿಚಿತ ಹೆಣ್ಣು ಮಗುವಿನ ವಾರಸುದಾರರ ಪತ್ತೆಗಾಗಿ ಮನವಿ
|

ಅಪರಿಚಿತ ಹೆಣ್ಣು ಮಗುವಿನ ವಾರಸುದಾರರ ಪತ್ತೆಗಾಗಿ ಮನವಿ

ಬೀದರ.21.ಅಗಸ್ಟ್.25:- ಬೀದರ ರೈಲ್ವೆ ನಿಲ್ದಾಣದ ವೇದಿಕೆ ಸಂಖ್ಯೆ: 2 ರಲ್ಲಿ ದಿನಾಂಕ: 13-07-2025 ರಂದು ಒಂದೂವರೆ ವರ್ಷದ ಹೆಣ್ಣು ಮಗು ಒಂಟಿಯಾಗಿ ಪತ್ತೆಯಾಗಿದ್ದು, ಈವರೆಗೆ ಮಗುವಿನ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ. ಬೀದರ ರೈಲ್ವೆ ನಿಲ್ದಾಣ ಮಕ್ಕಳ ಸಹಾಯವಾಣಿ ಕೇಂದ್ರದವರ ದೂರಿನನ್ವಯ ಬೀದರ ರೈಲ್ವೆ ಪೊಲೀಸ್ ಠಾಣೆಯ ಗುನ್ನೆ ಗುನ್ನೆ ಸಂಖ್ಯೆ: 20/2025 ಕಲಂ 93 ಬಿ.ಎನ್.ಎಸ್.ನೇದ್ದರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.  ಅಪರಿಚಿತ ಹೆಣ್ಣು ಮಗು 2 ಅಡಿ 3 ಇಂಚ ಎತ್ತರ ಇದ್ದು, ಮೈಯಿಂದ ದಪ್ಪ…