ಜನಸೇವೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಸರ್ಕಾರಿ ನೌಕರರೊಂದಿಗೆ ಮುಖ್ಯಮಂತ್ರಿಗಳ ಸಂವಾದ ಕಾರ್ಯಕ್ರಮ ರಾಯಚೂರು.11 ಆಗಸ್ಟ್ 26: ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲು ಮುಖ್ಯಮಂತ್ರಿಗಳು ರಾಜ್ಯದ ಸಮಸ್ತ ಸರ್ಕಾರಿ ನೌಕರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೃಹತ್ ನೇರ ಸಂವಾದ ಕಾರ್ಯಕ್ರಮವನ್ನು ಆಗಸ್ಟ್ 11ರ ಮಂಗಳವಾರ ದಂದು ಯಶಸ್ವಿಯಾಗಿ ನಡೆಸಲಾಯಿತು. ವಿಧಾನಸೌಧದಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದ ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಡಿಯೋ ಸಂವಾದದ ಮೂಲಕ ಭಾಗವಹಿಸಿದ್ದರು.ಈ ವೇಳೆ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು…
Any questions related to prajaprabhat?