ವಿಕಲಚೇತನ ಆರೈಕೆದಾರರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ.01.ಜುಲೈ.25:-ಕೊಪ್ಪಳ ನಗರಸಭೆಯ ಸನ್ 2025-26ನೇ ಸಾಲಿನ ಶೇ.5 ರ ಎಸ್.ಎಫ್.ಸಿ ಯೋಜನೆಯ ಹಾಗೂ ನಗರಸಭೆ ನಿಧಿ ಅನುದಾನದಡಿ ಶೇ.50 ರಷ್ಟು ವ್ಯಕ್ತಿಸಂಬoಧಿತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು. ವಿಕಲಚೇತನರ ಯುಡಿ ಐಡಿ ಕಾರ್ಡ್ ಹಾಗೂ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬ್ರಲ್ ಪಾಲಿಸಿ ಹೊಂದಿದ ಪ್ರಮಾಣ ಪತ್ರ, ಚಾಲ್ತಿ…