ಗ್ಯಾರಂಟಿ ಯೋಜನೆಗಳಿಂದ ಯಾವೊಬ್ಬ ಫಲಾನುಭವಿಯೂ ಹೊರಗುಳಿಯಬಾರದು-ಅಮೃತರಾವ ಚಿಮಕೋಡೆ
ಬೀದರ, ಮೇ.18:- ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮಗಳಾದ ಪಂಚ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಯಾವೊಬ್ಬ ಫಲಾನುಭವಿಯೂ ಹೊರಗುಳಿಯದಂತೆ ಎಚ್ಚರ ವಹಿಸಬೇಕು, ಅರ್ಹರಿರುವ ಪ್ರತಿಯೊಬ್ಬ ಫಲಾನುಭವಿಗೂ ಸಕಾರದ ಸೌಲಭ್ಯಗಳು ತಲುಪಿಸುವ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರು ಸೂಚಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರು ಮತ್ತು…
Any questions related to prajaprabhat?