ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಚಾಲನೆ.
|

ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಚಾಲನೆ.

ಬೀದರ.21.ಅಗಸ್ಟ್.25:- ಬೀದರ ಜಿಲ್ಲೆಯ 196 ಗ್ರಾಮಗಳ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಕುಡಿಯುವ ನೀರು, ರಸ್ತೆ, ಇತರೆ ಮೂಲಭೂತ ಸೌಕರ್ಯಗಳು ಜನರಿಗೆ ಮುಟ್ಟುವಂತೆ ಜಿಲ್ಲಾ ಮಟ್ಟದ ಟ್ರೈನರ್ ರವರಿಂದ ತಾಲೂಕಾ ಮಟ್ಟದ ಟ್ರೈನರ್ ರವರು ತರಬೇತಿ ಪಡೆದು ಸದರಿಯವರು ಗ್ರಾಮಗಳ ಹಂತದಲ್ಲಿ ಗ್ರಾಮ ವರ್ಕಶಾಪ್‍ಗಳನ್ನು ನಡೆಸಿ ಪ್ರತಿಯೊಂದು ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಕುರಿತು ಅರಿವು ಮೂಡಿಸಲು ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಇತ್ತೀಚಿಗೆ ಜಿಲ್ಲಾ ಮಟ್ಟದಲ್ಲಿ ಆದಿ ಕರ್ಮಯೋಗಿ ಅಭಿಯಾನ…

ಬೀದರ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ
|

ಬೀದರ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ

ಬೀದರ ಜಿಲ್ಲೆಯಲ್ಲಿ ಗಣೇಶ ಉತ್ಸವ ನಿಮಿತ್ಯ ಗಣೇಶ ಮಂಡಳಿಯವರು ಹೊರ ರಾಜ್ಯಗಳಿಂದ ಕರ್ಕಶ ಶಬ್ದ ಮಾಡುವ ಸೌಂಡ್ ಸಿಸ್ಟ್ಮಗಳು ಬುಕ್ ಮಾಡಿ ತರದೇ ಇರುವ ಬಗ್ಗೆ.        ದಿನಾಂಕ ೨೭-೦೮-೨೦೨೫ ರಿಂದ ೦೬-೦೮-೨೦೨೫ ರ ವರೆಗೆ ಬೀದರ ಜಿಲ್ಲೆಯಲ್ಲಿ ಗಣೇಶ ಉತ್ಸವ ನಿಮಿತ್ಯ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣ ಗೆ ಹಾಗೂ ವಿಸರ್ಜನೆ ನಡೆಯಲಿದ್ದು, ಮಾನ್ಯ ಶ್ರೀ ಪ್ರದೀಪ ಗುಂಟಿ (ಐ.ಪಿ.ಎಸ್) ಪೊಲೀಸ್ ಅಧೀಕ್ಷಕರು, ಬೀದರ ಜಿಲ್ಲೆ ರವರು ಜಿಲ್ಲೆಯ ಎಲ್ಲಾ ಗಣೇಶ ಮಂಡಳಿ ರವರಿಗೆ ಈ…

ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ
|

ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ

ಬೀದರ.21. ಆಗಸ್ಟ್.25:- ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರದ ಆದೇಶದ ದಿನಾಂಕ:11.02.2023 ರೊಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು…

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ.
|

ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ.

ಬೆಂಗಳೂರು.21.ಆಗಸ್ಟ್.25:- ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 385 ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರೌಢಶಾಲೆಗಳ 385 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ದೀಪಾವಳಿ ಮತ್ತು ಛಠ್‌ಗಾಗಿ 12,000 ವಿಶೇಷ ರೈಲುಗಳನ್ನು ಓಡಿಸಲಿರುವ ರೈಲ್ವೆ, 4 ಹೊಸ ಅಮೃತ್ ಭಾರತ್ ಸೇವೆಗಳನ್ನು ಪ್ರಾರಂಭಿಸಲಿದೆ.
|

ದೀಪಾವಳಿ ಮತ್ತು ಛಠ್‌ಗಾಗಿ 12,000 ವಿಶೇಷ ರೈಲುಗಳನ್ನು ಓಡಿಸಲಿರುವ ರೈಲ್ವೆ, 4 ಹೊಸ ಅಮೃತ್ ಭಾರತ್ ಸೇವೆಗಳನ್ನು ಪ್ರಾರಂಭಿಸಲಿದೆ.

ಹೊಸ ದೆಹಲಿ.21.ಆಗಸ್ಟ್.25:- ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ 12,000 ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದರು. ಬಿಹಾರದ ಎನ್‌ಡಿಎ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಈ ಘೋಷಣೆ ಮಾಡಲಾಗಿದೆ. ಜನರ ಪ್ರಯಾಣದ ಅಗತ್ಯತೆಗಳ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ, ಸಚಿವಾಲಯವು ಹೊಸ ರೈಲುಗಳನ್ನು ಮಾತ್ರವಲ್ಲದೆ ಹಲವಾರು ಇತರ ಯೋಜನೆಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ರೂಪಿಸಿದೆ ಎಂದು ಅವರು ಹೇಳಿದರು. ಸಾಮಾನ್ಯ ವರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ ದೆಹಲಿ ಮತ್ತು…

ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
|

ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು.20.ಆಗಸ್ಟ್.25:- ಸ್ನಾತಕೋತ್ತರ ಪದವಿ ಮುಗಿಸುವರಿಗೆ ಮಂಗಳೂರು ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿವಿ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿಎಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‌ ಅಥವಾ ಹಂಪನಕಟ್ಟೆ ವಿವಿ ಕಾಲೇಜಿನಿಂದ 1,500 (ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದರೆ 750 ರು.) ಚಲನ್ ಅಥವಾ ರಾಷ್ಟ್ರೀಕೃತ ಬ್ಯಾಂಕಿನಿಂದ…

ಮತ್ತೆ ನಾಳೆ ಜೆಲ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
|

ಮತ್ತೆ ನಾಳೆ ಜೆಲ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಇಂದು ಆಗಸ್ಟ್ 20, 2025ರ ಬುಧವಾರದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿವೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ವರದಿ ಪ್ರಕಾರ ಘೋಷಣೆ ಮಾಡಲಾಗಿದೆ ಈ ನಡುವೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ, ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ…

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ECG ವ್ಯವಸ್ಥೆ.
|

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ECG ವ್ಯವಸ್ಥೆ.

ಬೆಂಗಳೂರು.19.ಆಗಸ್ಟ್.25:- ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭ: ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ಇಸಿಜಿ ವ್ಯವಸ್ಥೆ ಸರ್ಕಾರ ಭರವಸೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಿದ್ದು, ಮುಂದಿನ ಐದು ವರ್ಷಗಳಲ್ಲಿ ಈ…

ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಮರು ನಾಮಕರಣ ವಾಗಲಿದೆ.
|

ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಮರು ನಾಮಕರಣ ವಾಗಲಿದೆ.

ಬೆಂಗಳೂರು.19.ಆಗಸ್ಟ್.25:- ಇಂದು ರಾಜ್ಯ ವಿಶ್ವವಿದ್ಯಾಲಯ ವಿಧೇಯಕ ತೀಡುಪಡಿ ಮಾಡಲಾಯ್ತು ಇನ್ಮುಂದೆ ಕರ್ನಾಟಕ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಇಂದು ಅಂಗೀಕಾರಗೊಂಡಿದೆ ಹೀಗಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯ, ಇನ್ಮುಂದೆ ಡಾ.ಮನಮೋಹನ್ ಸಿಂಗ್  ವಿಶ್ವವಿದ್ಯಾಲಯ ಎಂಬುದಾಗಿ ಮರು ನಾಮಕರಣವಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರ ವಿಶ್ವವಿದ್ಯಾಲಯ ಹೆಸರು ಮರು ನಾಮಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ  ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವಿಧೇಯಕದ ಬಗ್ಗೆ ಚರ್ಚೆಯ ನಂತ್ರ ಅಂಗೀಕಾರವನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ…

ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡಲು ಉಪನ್ಯಾಸಕರಿಲ್ಲ, ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜ್ಯ ಸರ್ಕಾರ ಚಿಲ್ಲಾಟಾ.ಬಿಜೆಪಿ ಆಕ್ರೋಶ.!
|

ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡಲು ಉಪನ್ಯಾಸಕರಿಲ್ಲ, ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜ್ಯ ಸರ್ಕಾರ ಚಿಲ್ಲಾಟಾ.ಬಿಜೆಪಿ ಆಕ್ರೋಶ.!

ಬೆಂಗಳೂರು.19.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲ, ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ ಬಿಜೆಪಿ ಪಕ್ಷದಿಂದ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದೆ. ರಾಜ್ಯದ 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಕಾಲೇಜು ಕಟ್ಟಡ ನೋಡಲು ಬರುವಂತಾಗಿದೆ. ಖಾಯಂ ಉಪನ್ಯಾಸಕರ ಕೊರತೆ ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬದಿಂದ ಕಳೆದ 15 ದಿನಗಳಿಂದ…