ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ” -ಪ್ರೊ ನೀಲಕಂಠ ಭೂಮಣ್ಣವರ
ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ,ಹುಕ್ಕೇರಿ ವಲಯ ಹಾಗೂ ಮಹಿಳಾ ಒಕ್ಕೂಟ ಪಾಷಾಪುರ ಇವರ ಸಹಯೋಗದಲ್ಲಿ ಬಸವೇಶ್ವರ ದೇವಾಲಯದ ಅವರಣದಲ್ಲಿ “ಮಾದಕ ವಸ್ತುಗಳ ವಿರೋಧಿ ದಿನಾಚರಣೆ”ಯನ್ನು ಆಚರಿಸಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಯಮಕನಮರಡಿ ಪಿ.ಎಸ್.ಐ.ಆರ್.ಎಂ ಪಾಟೀಲ್ ಸಾಹೇಬರು ಮಕ್ಕಳನ್ನು ದುರಾಬ್ಯಾಸಗಳಿಂದ ದೂರ ಇಡಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಕನ್ನಡ ಆಧ್ಯಾಪಕರಾದ ಪ್ರೊ. ನೀಲಕಂಠ ಭೂಮಣ್ಣವರ ಅವರು ಮಾತನಾಡಿ “ತಾಯಂದಿರು ಮಕ್ಕಳಿಗೆ…
Any questions related to prajaprabhat?