ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ: ರೈತರಿಗೆ ಸೂಚನೆ
ಕೊಪ್ಪಳ.05.ಜುಲೈ .25:- 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರ ಬೆಳೆವಿಮೆ ನೋಂದಾಯಿಸಿಕೊಳ್ಳುವoತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ನೀರಾವರಿ ಹತ್ತಿ ಮತ್ತು ಮಳೆಯಾಶ್ರಿತ ಹೆಸರು ಬೆಳೆಗಳಿಗೆ ನೋಂದಾಯಿಸಲು ಜುಲೈ 15 ಹಾಗೂ ಇತರೆ ಅಧಿಸೂಚಿತ ಎಲ್ಲಾ ಬೆಳೆಗಳಿಗೆ ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ರೈತರು ಬೆಳೆವಿಮೆ ನೋಂದಾಯಿಸಿ ಬೆಳೆವಿಮೆ ಪರಿಹಾರ ಲಾಭ ಪಡೆಯಬೇಕು. ರೈತರು…