ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ: ರೈತರಿಗೆ ಸೂಚನೆ
|

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ: ರೈತರಿಗೆ ಸೂಚನೆ

ಕೊಪ್ಪಳ.05.ಜುಲೈ .25:- 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರ ಬೆಳೆವಿಮೆ ನೋಂದಾಯಿಸಿಕೊಳ್ಳುವoತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ನೀರಾವರಿ ಹತ್ತಿ ಮತ್ತು ಮಳೆಯಾಶ್ರಿತ ಹೆಸರು ಬೆಳೆಗಳಿಗೆ ನೋಂದಾಯಿಸಲು ಜುಲೈ 15 ಹಾಗೂ ಇತರೆ ಅಧಿಸೂಚಿತ ಎಲ್ಲಾ ಬೆಳೆಗಳಿಗೆ ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ರೈತರು ಬೆಳೆವಿಮೆ ನೋಂದಾಯಿಸಿ ಬೆಳೆವಿಮೆ ಪರಿಹಾರ ಲಾಭ ಪಡೆಯಬೇಕು. ರೈತರು…

ನಿರುದ್ಯೋಗಿ ಯುವಕರ ಬಾಳಿಗೆ ಬೆಳಕಾದ “ಯುವನಿಧಿ” ಯೋಜನೆ
|

ನಿರುದ್ಯೋಗಿ ಯುವಕರ ಬಾಳಿಗೆ ಬೆಳಕಾದ “ಯುವನಿಧಿ” ಯೋಜನೆ

ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯು ನಿರುದ್ಯೋಗಿ ಯುವಕ ಮತ್ತು ಯುವತಿಯರ ಬಾಳಿಗೆ ಬೆಳಕಾಗಿದೆ. ಪದವಿ ಹಾಗೂ ಡಿಪ್ಲೋಮಾ ಮುಗಿಸಿದ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪಡೆದುಕೊಳ್ಳಲು, ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು, ಪುಸ್ತಕ ಖರೀದಿಸಲು ಮತ್ತು ತಮ್ಮ ದಿನನಿತ್ಯದ ಖರ್ಚಿಗೆ, ವಿಶೇಷವಾಗಿ ಬಡ ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಈ ಯೋಜನೆಯಿಂದ ಬಹಳ ಉಪಯೋಗವಾಗಿದೆ. ಪ್ರತಿಯೊಂದಕ್ಕೂ ತಮ್ಮ ತಂದೆ ತಾಯಿಯರ ಮೇಲೆ ಅವಲಂಭಿತರಾಗದೆ ಸ್ವತಂತ್ರರಾಗಿ ತಮ್ಮ ಕಾಲ ಮೇಲೆ ನಿಂತು…

ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು – ನ್ಯಾ ಮಹಾಂತೇಶ ದರಗದ
|

ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು – ನ್ಯಾ ಮಹಾಂತೇಶ ದರಗದ

ಕೊಪ್ಪಳ.05.ಜುಲೈ.25:ಗೆ ಮನುಷ್ಯನ ಸುಖ, ಸಂತೋಷ ಪ್ರಕೃತಿಯಲ್ಲಿ ಅಡಗಿದ್ದು, ಪರಿಸರ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು. ಅವರು ಶನಿವಾರ ಕೊಪ್ಪಳ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಕಾಲೇಜಿನ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶ್ರೀ ಗವಿಸಿದ್ಧೇಶ್ವರ…

ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕರು
|

ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕರು

ಕೊಪ್ಪಳ.05.ಜುಲೈ.25: ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಷ್ಟು ರಸಗೊಬ್ಬರದ ದಾಸ್ತಾನಿದ್ದು, ಯಾವುದೇ ರಸಗೊಬ್ಬರದ ಕೊರತೆ ಇಲ್ಲವೆಂದು ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ. ಏಪ್ರಿಲ್ ನಿಂದ ಜುಲೈ ವರೆಗೆ ರಸಗೊಬ್ಬರ ಬೇಡಿಕೆಯು 69,536 ಟನ್ ಇದ್ದು, 73,376 ಟನ್ ರಸಗೊಬ್ಬರ ದಾಸ್ತಾನೀಕರಿಸಿದ್ದು, 39,206 ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಬಾಕಿ ಉಳಿದಿರುವ ದಾಸ್ತಾನು 34,170 ಟನ್ ರಸಗೊಬ್ಬರಗಳಲ್ಲಿ ಯೂರಿಯಾ 9,450 ಟನ್, ಡಿಎಪಿ 2,948 ಟನ್, ಎಂ.ಒ.ಪಿ 2,262 ಟನ್, ಕಾಂಪ್ಲೆಕ್ಸ್ 18,706 ಟನ್ ಇದರ ಜೊತೆಗೆ 4,890…

ಜುಲೈ 7 ರಿಂದ ಸಾಕು ನಾಯಿ, ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ
|

ಜುಲೈ 7 ರಿಂದ ಸಾಕು ನಾಯಿ, ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ

ಕೊಪ್ಪಳ.05.ಜುಲೈ 25: 2025ನೇ ಸಾಲಿನ “ವಿಶ್ವ ಪ್ರಾಣಿಜನ್ಯ ರೋಗ ದಿನಾಚರಣೆ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಪ್ಪಳ ಪಾಲಿಕ್ಲಿನಿಕ್ ವತಿಯಿಂದ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವು ಜುಲೈ 7 ರಿಂದ ಆಗಸ್ಟ್ 6 ರವರೆಗೆ ಒಂದು ತಿಂಗಳ ಕಾಲ ಜಿಲ್ಲಾ ಪಾಲಿಕ್ಲಿನಿಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ಸಾಕು ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಾಲಿಕ್ಲಿನಿಕ್…

ಜು. 7 ರಂದು ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
|

ಜು. 7 ರಂದು ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ.05.ಜುಲೈ.25:- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಜುಲೈ 7ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟ ಗ್ರಾಮದ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12ಕ್ಕೆ ಹುಲೇಗುಡ್ಡ ಗ್ರಾಮದ ಮತ್ತು 2 ಗಂಟೆಗೆ ದ್ಯಾಂಪುರ ಗ್ರಾಮದ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಚಿವರು ಅಲ್ಲಿಂದ ಗದಗ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು…

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
|

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕೊಪ್ಪಳ.05.ಜುಲೈ.25: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜುಲೈ 6 ಮತ್ತು 7 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಜು. 6ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಜು. 7ರಂದು ಬೆಳಿಗ್ಗೆ 10 ಗಂಟೆಗೆ…

ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
|

ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಕೊಪ್ಪಳ.05.ಜುಲೈ.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ  ಜುಲೈ 05 ರಂದು ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದಲ್ಲಿ ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ. ಪ್ರೊಬೇಷನ್ ಅಧಿಕಾರಿ ಶಿವಲೀಲಾ ವನ್ನೂರು,  ಅವರು ಮಕ್ಕಳ ಹಕ್ಕುಗಳ ಮತ್ತು ಮಕ್ಕಳ…

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ
|

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.05.ಜುಲೈ .25: ತಳಕಲ್, ಕುಕನೂರು ಮತ್ತು ಮುಧೋಳ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಬಹು ಬೇಡಿಕೆ ಇರುವ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಗಳಲ್ಲಿ ವಿದ್ಯುತ್ ಶಿಲ್ಪಿ, ವಿದ್ಯುನ್ಮಾನ ದುರಸ್ತಿಗಾರ, ಜೋಡಣೆಗಾರ, ಉದ್ಯೋಗ ಯೋಜನೆ ಅಡಿಯಲ್ಲಿ ಸಿ.ಎನ್.ಸಿ. ಮಷನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟಿçಕಲ್ ವೆಹಿಕಲ್, ವರ್ಚುವಲ್ ಅನಲೈಸಸ್ ಮತ್ತು ಡಿಸೈನರ್, ಇಂಜಿನಿಯರ್ ಡಿಸೈನ್ ಟೆಕ್ನೆಷಿಯನ್, ಮ್ಯಾನುಫೆಕ್ಚರಿಂಗ್  ಪ್ರೊಸೆಸ್  ಕಂಟ್ರೋಲ್ ಮತ್ತು ಆಟೋಮೆಷನ್, ಇಂಡಸ್ಟಿçಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫೆಕ್ಚರಿಂಗ್ ಸೀಟುಗಳು  ಹಾಗೂ…

ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ: ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!
|

ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ: ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ (3)ರ ಸರ್ಕಾರದ ಆದೇಶದಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ.1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ. ಘಟಕಾಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. 1. ವಾರ್ಷಿಕ…