ಮಾನ್ಯ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಅರ್ಜಿ.
ಬೆಂಗಳೂರು.04.ಜುಲೈ.25:- ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24 ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಪಟ್ಟಣ, ರಾಮನಗರ ಜಿಲ್ಲೆ ಇಲ್ಲಿ ಅರ್ಧಶಾಸ್ತ್ರ ವಿಷಯದಲ್ಲಿ ಕರ್ತವ್ಯ ನಿರ್ವಹಿಸಿದ್ದು ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಒಂದು ವೇಳೆ ನಾನು ಕರ್ತವ್ಯ ನಿರ್ವಹಿಸುತ್ತಿದ್ದ ಕಾಲೇಜಿನಲ್ಲಿ ಕಾರ್ಯಭಾರ ಲಭ್ಯವಿಲ್ಲದಿದ್ದಲ್ಲಿ ಸವಾ (Seniority) (Date of entry into Service) ಪರಿಗಣಿಸಿ ನನ್ನ ವಾಸಸ್ಥಳಕ್ಕೆ ಹತ್ತಿರವಿರುವ ಹಾಗೂ ಕಾರ್ಯಭಾರ ಲಭ್ಯವಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕರ್ತವ್ಯದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡಬೇಕೆಂದು…
Any questions related to prajaprabhat?