POK ಪ್ರವಾಹದ ಭೀತಿ: ನೆಲ, ಜಲ, ಆಗಸ ಮೂರು ಕಡೆಯಿಂದಲೂ ಭಾರತ ದಾಳಿ.
ಭಾರತವು ಪಾಕಿಸ್ತಾನದ ವಿರುದ್ಧ ತನ್ನ ಜಲ ದಾಳಿ ತೀವ್ರಗೊಳಿಸಿದ್ದು, ರಿಯಾಸಿಯ ಸಲಾಲ್ ಅಣೆಕಟ್ಟಿನ ಮೂರು ದ್ವಾರಗಳನ್ನು ತೆರೆದಿದೆ. ಈಗ ದ್ವಾರಗಳನ್ನು ತೆರೆಯುವ ಮೂಲಕ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಪಾಕಿಸ್ತಾನದ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆಯನ್ನು ಭಾರತ ಹೆಚ್ಚಿಸಿದೆ. ಇದೇ ವೇಳೆ, ಭಾರೀ ಮಳೆಯಿಂದಾಗಿ ರಾಂಬನ್ನ ಬಗ್ಲಿಹಾರ್ ಅಣೆಕಟ್ಟಿನ ದ್ವಾರವನ್ನೂ ಭಾರತ ತೆರೆದಿದೆ. ಸಿಂಧೂ ನದಿ ನೀರು ಒಪ್ಪಂದ ರದ್ದಾದ ಬಳಿಕ, ಎಷ್ಟು ನೀರನ್ನು ಬಿಡುಗಡೆ ಮಾಡಬೇಕೆಂಬ ನಿರ್ಧಾರವನ್ನು ಭಾರತ ತನ್ನ ಸ್ವಂತ ಇಚ್ಛೆಗೆ ಬಿಟ್ಟಿದೆ….
Any questions related to prajaprabhat?