”ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” : ಕುಟುಂಬದ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಉಗ್ರ ಮಸೂದ್
ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ನಲ್ಲಿ ಮಸೂದ್ ನ ಸಹೋದರ, ಸಹೋದರಿ ಸೇರಿ 10 ಮಂದಿ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ. ಕಾರ್ಯಾಚರಣೆಗೆ ಪಾಕಿಸ್ತಾನದ ಪತರಗುಟ್ಟಿದೆ. ಈ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ತನ್ನ 10 ಮಂದಿಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದಾನೆ. ಈ ದಾಳಿಯ ನಂತರ, ಮಸೂದ್ ಅಜರ್, ಈ ದಾಳಿಯಲ್ಲಿ ‘ನಾನು ಕೂಡ ಸತ್ತಿದ್ರೆ ಚೆನ್ನಾಗಿತ್ತು” ಎಂದು ಹೇಳಿದ್ದಾನೆ.ನವದೆಹಲಿ: ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಭಯೋತ್ಪಾದಕ ಮತ್ತು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಜನರು…
Any questions related to prajaprabhat?