ಯುಪಿಎಸ್ಸಿ ಪರೀಕ್ಷೆಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ: ನಾಗೇಂದ್ರ ಪ್ರಸಾದ್
ಮಡಿಕೇರಿ.04.ಮೇ.25:-ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 7ನೇ ಬ್ಯಾಚ್ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ಹಲವು ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ 2026ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ…
Any questions related to prajaprabhat?