IFFI 2024. 55ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ!

ಐಎಫ್‌ಎಫ್‌ಐನ 55ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದು ಗೋವಾದಲ್ಲಿ ಆರಂಭವಾಗಲಿದೆ. ಇದೇ ತಿಂಗಳ 28ರ ವರೆಗೆ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಸಂಜೆ ಐದು ಗಂಟೆಗೆ ನಡೆಯಲಿದೆ. ಆಸ್ಟ್ರೇಲಿಯನ್ ಚಲನಚಿತ್ರ ನಿರ್ಮಾಪಕ ಮೈಕೆಲ್ ಗ್ರೇಸಿ ನಿರ್ದೇಶಿಸಿದ ‘ಬೆಟರ್ ಮ್ಯಾನ್’ ಎಂಬ ಆರಂಭಿಕ ಚಲನಚಿತ್ರದ ರೆಡ್-ಕಾರ್ಪೆಟ್ ಪ್ರೀಮಿಯರ್‌ನೊಂದಿಗೆ ಹಬ್ಬಗಳು ಪ್ರಾರಂಭವಾಗುತ್ತವೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ಡಾ.ಎಲ್.ಮುರುಗನ್ ಜೊತೆಗೆ ‘ಬೆಟರ್…

ತೆಲಂಗಾಣಾ ಉಚ್ಚ್ಯ ನ್ಯಾಯಾಲಯ ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಆದೇಶವನ್ನು ತಡೆಹಿಡಿದಿದೆ

ಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಅನುಮತಿ ನೀಡಿದ ಸರ್ಕಾರಿ ಆದೇಶ ಸಂಖ್ಯೆ 16 ಅನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದೆ. ಹಿಂದಿನ ಬಿಆರ್‌ಎಸ್ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಹೈಕೋರ್ಟ್ ರದ್ದುಪಡಿಸಿ, ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಘೋಷಿಸಿತು. ಆದರೆ, ಈಗಾಗಲೇ ಕಾಯಂಗೊಳಿಸಿರುವ ನೌಕರರನ್ನು ಸರ್ಕಾರ ವಜಾ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸರ್ಕಾರಗಳು ಇನ್ನು ಮುಂದೆ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬಾರದು ಮತ್ತು ಕಾನೂನಿನ ಪ್ರಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಪದವಿ, ಜೂನಿಯರ್ ಕಾಲೇಜುಗಳು ಮತ್ತು…

ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ-ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

ಬೀದರ, ನವೆಂಬರ್.20:- ಪರಿಸರ ಸ್ವಚ್ಚವಾಗಿದ್ದರೆ ಮಾತ್ರ ನಾವೆಲ್ಲರೂ ಆರೋಗ್ಯವಂತರಾಗಿರಲು ಸಾಧ್ಯ. ನಮ್ಮ ಮನೆಯಿಂದಲೇ ಸ್ವಚ್ಚತೆ ಆರಂಭಿಸೋಣ ಎಂದು ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯ ವ್ಯಪ್ತಪಡಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆ, ಸ್ವಚ್ಛ ಭಾರತ ಮಿಷನ್ (ಗ್ರಾ) ಜಿಲ್ಲಾ ಪಂಚಾಯತ ಬೀದರ ವತಿಯಿಂದ ನಗರದ ಚೆನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಏರ್ಪಡಿಸಿದ್ದ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನವೆಂಬರ್.19 ರಿಂದ ಡಿಸೆಂಬರ್.10 ರವರೆಗೆ ನಡೆಯುವ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನ-2024…

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ, ನವೆಂಬರ್.20 :- ಜಿಲ್ಲೆಯ ಚಿಟ್ಟಗುಪ್ಪಾ ತಾಲ್ಲೂಕಿನ ಅಲಿಪೂರ ತಾಂಡಾದ ನಿವಾಸಿಯಾದ ಪಲ್ಲವಿ ತಂದೆ ವಿಜಯಕುಮಾರ ಚವ್ಹಾಣ (17 ವರ್ಷ) ಇವರು ದಿನಾಂಕ: 14-11-2024 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾರೆ. ಕಾಣೆಯಾದ ಮಹಿಳೆ 4 ಫೀಟ್ 6 ಇಂಚ್ ಎತ್ತರ ಇದ್ದು, ದುಂಡು ಮುಖ, ಸದೃಢ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಒಂದು ಕೆಂಪು ಬಣ್ಣದ ಟಾಪ ಮತ್ತು ಒಂದು ಕರಿ ಬಣ್ಣದ ಲಗಿನ್ಸ್ ಧರಿಸಿರುವ ಇವಳು ಕನ್ನಡ, ಲಂಬಾಣಿ ಹಾಗೂ ಹಿಂದೆ ಭಾಷೆಯಲ್ಲಿ…


ಪುಸ್ತಕಗಳ ಆಯ್ಕೆಗಾಗಿ ಲೇಖಕರು, ಮತ್ತು ಪ್ರಕಾಶಕರು ಪುಸ್ತಕಗಳ ಆಹ್ವಾನ

ಬೀದರ, ನವೆಂಬರ್.20 :-2024ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಪುಸ್ತಕ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ ಎಂದು ಬೀದರ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪುಸ್ತಕಗಳು 2024ನೇ ವರ್ಷದಲ್ಲಿ ಮುದ್ರಣವಾಗಿ ಪ್ರಕಟವಾಗಿರಬೇಕು. ಪ್ರಥಮ ಮುದ್ರಣಗೊಂಡ ವರ್ಷದಿಂದ ಕನಿಷ್ಠ 10 ವರ್ಷಗಳ ಅಂತರವಿರಬೇಕು. ಆಯ್ಕೆಗೆ ಒಪ್ಪಿಸಿದ ಯಾವುದೇ ಭಾಷೆಯು ಗ್ರಂಥಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. 2024 ರಲ್ಲಿ ಕರ್ನಾಟಕದಲ್ಲಿ ಪ್ರಥಮ…

ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ, ನವೆಂಬರ್.19 (ಕರ್ನಾಟಕ ವಾರ್ತೆ):- ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಬೀದರ ಇವರುಗಳ ಸಂಯುಕ್ತಾಶ್ರದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲ ಭವನದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ವಿಧ್ಯಾರ್ಥಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಜೀವನದಲ್ಲಿ ಮುಂದೆ…

ರಾಜ್ಯ ಗ್ಯಾರಂಟಿ ಯೋಜನೆಗಳ  ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ, ನವೆಂಬರ್.19 (ಕರ್ನಾಟಕ ವಾರ್ತೆ):- ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹೆರೋಜ್ ಖಾನ್ ಅವರು ನವೆಂಬರ್.20 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅವರು ನವೆಂಬರ್ 20 ರಂದು ಬೆಳಿಗ್ಗೆ 11.30 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ 2ನೇ ಕೆ.ಡಿ.ಪಿ. ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಅಂದು ಸಂಜೆ 4 ಗಂಟೆಗೆ ಬೀದರ ಬಾಲ ಭವನದಲ್ಲಿ ಹಮ್ಮಿಕೊಂಡಿರುವ ಅಂಗನವಾಡಿ ಶಿಕ್ಷಕಿಯರು ಹಾಗೂ ಕಾರ್ಯಕರ್ತೆಯವರೊಂದಿಗೆ ಪಂಚ ಗ್ಯಾರಂಟಿ…

ಡಿಸೆಂಬರ್ 9 ರಂದು ಬೆಳಗಾವಿ ಚಳಿಗಾಲದ ಅಧಿವೇಶನ !

ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದ್ದು,  ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ  ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇನ್ನು ಡಿಸೆಂಬರ್‌ 9 ರಿಂದ 20ವರೆಗೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕರ್‌ ಯುಟಿ ಖಾದರ್‌, ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಈಗಾಗಲೇ ಮಾಹಿತಿ ನೀಡಿದ್ದಾರೆ.ಬೆಂಗಳೂರು…

ಸಮಾಜ ಸುಧಾರಣೆಗಾಗಿ ಈ ನಾಡಿನಲ್ಲಿ & ಶ್ರಮಿಸಿದ್ದಾರೆ. -ಸಚಿವ ಈಶ್ವರ ಖಂಡ್ರೆ

ಬೀದರ, ನವೆಂಬರ್.19:- ಕರ್ನಾಟಕವು ವೈವಿದ್ಯೆತೆಗಳಿಂದ ಕೂಡಿದ ನಾಡಾಗಿದ್ದು ಇಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ಹಲವಾರು ಸಾಮ್ರಾಜ್ಯಗಳು, ರಾಜ್ಯವಂಶಸ್ಥರು, ಸಂತ ಶರಣರು ಮತ್ತು ದಾರ್ಶನಿಕರಿಗೆ ಜನ್ಮ ನೀಡಿದ ಪುಣ್ಯ ಭೂಮಿ ಇದಾಗಿದೆ. ಸಾಹಿತ್ಯ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ತನ್ನದೆಯಾದ ರೀತಿಯಲ್ಲಿ ಹೆಸರು ಮಾಡಿದ ನಾಡು ನಮ್ಮದೆಯಾಗಿದೆ. ಸಮಾಜ ಸುಧಾರಣೆಗಾಗಿ ಈ ನಾಡಿನಲ್ಲಿ ಹಲವಾರು ಸಂತ, ಶರಣರು ಶ್ರಮಿಸಿದ್ದಾರೆ. ಅಂತಹ ಮಹನಿಯರಲ್ಲಿ ಕನಕದಾಸರು ಒಬ್ಬರು ಎಂದು ಅರಣ್ಯ, ಪರಿಸರ ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ…

ಭಾರತದ ಹವಾಮಾನ ಇಲಾಖೆ (IMD) ಮುಂದಿನ 5 ದಿನಗಳಲ್ಲಿ

ಭಾರತದ ಹವಾಮಾನ ಇಲಾಖೆ (IMD) ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ದಟ್ಟವಾದ ಮತ್ತು ಅತ್ಯಂತ ದಟ್ಟವಾದ ಮಂಜು ಪರಿಸ್ಥಿತಿಗಳನ್ನು ಮುನ್ಸೂಚನೆ ನೀಡಿದೆ. ಈ ಪರಿಸ್ಥಿತಿಗಳು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ನಾಳೆಯವರೆಗೆ ಮತ್ತು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶನಿವಾರದವರೆಗೆ ಮುಂದುವರಿಯುತ್ತದೆ ಎಂದು IMD ತಿಳಿಸಿದೆ. ಇಂದು ದೆಹಲಿ ಮತ್ತು ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದ ಮೇಲೆ ದಟ್ಟವಾದ ಮತ್ತು ಸಾಧಾರಣ ಮಂಜು…