Author: prajaprabhat

  • |

    ವಿಶ್ವ ಜೇನು ದಿನ ಕಾರ್ಯಕ್ರಮ

    ಬೀದರ.21.ಮೇ.25:- ಜೇನಿನಲ್ಲಿ ಅನೇಕ ಔಷಧೀಯ ಗುಣಗಳು ಹೊಂದಿದ್ದು, ರೋಗಗಳನ್ನು ಗುಣಪಡಿಸುವಂತಹ ಶಕ್ತಿಯನ್ನು ಹೊಂದಿದ್ದು, ಮಾನವರಿಗೆ ಇದು ಒಂದು ದೇವರು ನೀಡಿರುವಂತಹ ಅಮೂಲ್ಯ ವರದಾನವಾಗಿದೆ ಎಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು. ಅವರು ಮಂಗಳವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ, ಬೀದರನಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಜೇನು ದಿನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವ ಜೇನುನೊಣ ದಿನವು ಜೇನುನೊಣ ಉತ್ಸಾಹಿಗಳು,…

  • |

    ಕಾಣೆ: ಪತ್ತೆಗಾಗಿ ಮನವಿ

    ಬೀದರ.21.ಮೇ.20:- ಜಹಿರಾಬಾದ ತಾಲ್ಲೂಕಿನ ಕೋಹಿರ ಗ್ರಾಮದ ನಿವಾಸಿಯಾದ ಆಫಸರ ಅಬ್ದುಲ್ ಖಯಿಮ (55) ಇವರು ದಿನಾಂಕ: 24-04-2025 ರಂದು ಬಸವಕಲ್ಯಾಣ ತಾಲ್ಲೂಕಿನ ಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ತೋಟಗಾರಿಕೆಯಲ್ಲಿರುವ ಮಾವಿನ ತೋಟ ಕಾಯುವ ಕೆಲಸ ಮಾಡುವ ಸ್ಥಳದಿಂದ ಕಾಣೆಯಾಗಿರುತ್ತಾನೆ. ಕಾಣೆಯಾದ ಮನುಷ್ 5 ಇಂಚ್ 2 ಅಡಿ ಎತ್ತರ ಇದ್ದು, ನೋಡಲು ಗೋಧಿ ಮೈಬಣ್ಣ ಕಪ್ಪು ಬಿಳಿ ಮಿಶ್ರಿತ ಕೂದಲು, ಕಪ್ಪು ಬಣ್ಣದ ಪ್ಯಾಂಟ ಚೆಕ್ಸ್ ಶರ್ಟ ಧರಿಸಿರುವ ಇವನು ಹಿಂದಿ ಹಾಗೂ ತೆಲಗು ಭಾಷೆಯಲ್ಲಿ ಮಾತನಾಡುತ್ತಾನೆ. ಈ…

  • |

    ಮೇ.23 ರಂದು ಕ್ಯಾಂಪಸ ಸಂದರ್ಶನ

    ಬೀದರ21.ಮೇ.25:- ಪ್ರತಿಷ್ಠಿತ ಕಂಪನಿಯಾದ ಮಹಿಂದ್ರಾ ಮತ್ತು ಮಹಿಂದ್ರಾ ಲಿಮಿಟೆಡ್ (ಆಠೋಮೆಟಿವ್ ಡಿವಿಜನ್) ಜಹೀರಾಬಾದ ಕಂಪನಿಯಲ್ಲಿ ಶಿಶಿಕ್ಷು ತರಬೇತಿಗಾಗಿ ಪ್ರಸ್ತುತ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಮತ್ತು ಐಟಿಐ ಪಾಸಾದ  Diesel Mech, Electrician, Fitter, Motor Mechanic   ಅಭ್ಯರ್ಥಿಗಳಿಗೆ ಮೇ.23 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜು, ಮನ್ನಳ್ಳಿ ರಸ್ತೆ ಬೀದರನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ…

  • |

    ಮಹಿಳೆ ಕಾಣೆ: ಪತ್ತೆಗಾಗಿ ಮನವಿ

    ಬೀದರ.21.ಮೇ.25:- ಬೀದರನ ಹುಲಸೂರ ತಾಲ್ಲೂಕಿನ ಕಾದೇಪೂರ ಗ್ರಾಮದ ನಿವಾಸಿಯಾದ ಶೃತಿ ಗೋಪಾಳರಾವ ಬಿರಾದಾರ (19) ಇವರು ದಿನಾಂಕ: 06-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ನೋಡಲು ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ, ಬೂದು ಬಣ್ಣದ ಓಡನಿ ಧರಿಸಿರುವ ಇವಳು ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು…

  • |

    ಮೆಟ್ರಿಕ್ ನಂತರ ಬಾಲಕ ಬಾಲಕಿಯರ ವಿದ್ಯಾರ್ಥಿ
    ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

    ಬೀದರ.21.ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ,…

  • |

    ವಾಹನ ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
    ಬೀದರ

    ಬೀದರ.21.ಮೇ.25:- ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿರುವ ವಾಹನ‌ ಚಾಲಕ ಶಿವಪುತ್ರ ಮಲ್ಲಿಕಾರ್ಜುನ ಚೌಳೆ ಅವರು, ಬೀದರ್ ಮೋಟಾರ್ ವಾಹನ ತರಬೇತಿ ಶಾಲೆಯ ಅಧ್ಯಕ್ಷರು, ಸದಸ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಸಂಗ ನಡೆಡಿದೆ. ಮೇ. ೧೫ ರಂದು ಸಂಜೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಎಂ.ಎಸ್. ಬಿರಾದಾರ ಅವರಿಗೆ ಸಂಘದ ಅಧ್ಯಕ್ಷರಾದ ಪ್ರಕಾಶ್ ಗುಮ್ಮೆ ಹಾಗೂ ಸದಸ್ಯರು ಸೇರಿ, ಕಚೇರಿಗೆ ಬರುವ ಸಾರ್ವಜನಿಕರಿಗೆ ಹಾಗೂ ಕಾಯಂ ಚಾಲನಾ ಪತ್ರಕಾಗಿ…

  • |

    ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ನಕಲಿ ಪಿಎಚ್‌ಡಿ ACCEPTED!

    ಕಲಬುರಗಿ.21.ಮೇ.25:- ಭಾರತೀಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಅಗ್ರವಸ್ತಿಯಲ್ಲಿ ಹಾಕಿಸಿಕೊಳ್ಳುವ ಹಂತಕ್ಕೆ ಬಂದು ನಿಂತಿದೆ ಗೌರವಾನ್ವಿತ ರಾಷ್ಟ್ರಪತಿಗಳು ಹಿತಸಾಧನೆಗಾಗಿ ಯುಚಿಸಿ ನಿಗದಿಪಡಿಸಿದ ಎಲ್ಲ ರೂಲ್ಸ್ ಮತ್ತು ರೆಗ್ಯು ಇಂಟರೆಸ್ಟುವಟ್ಸ್ ಪ್ರಪಂಚ ನಿಬ್ಬೆರಗಾಗಿ ಸಿಯುಕ. CUK ಮುಖಕ್ಕೆ ಉಗಿಯುವಂತೆ ಲೇಷನ್ಸ್ ಬಚ್ಚಲು ಮೋರಿಯಲ್ಲಿ ಪರಿದು ಹೋಗುವಂತೆ ಮಾಡಿರುವುದು ಇಡೀ ಆದ್ಯಾನ ಮಟ್ಟದಲ್ಲಿದೆ ಎಂದರೆ, ಭ್ರಷ್ಟಾಚಾರದ ಭರೊ ಟಾಲರೆನ್ಸ್ ಎಂದು ಎದೆ ಕಚ್ಚಿಕೊಳ್ಳುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಖುದ್ದು ಈ ಹಗರಣದ ಕುರಿತು ಅಚ್ಚರಿಪಡುವಂತಿದೆ. ಅದರಲ್ಲೂ ಒಬ್ಬ ವ್ಯಕ್ತಿಗಾಗಿ ಇಷ್ಟೆಲ್ಲಾ…

  • |

    ಬೀದರ್ | ಸಾರಿಗೆ ಬಸ್ ಪಲ್ಟಿ :

    ಔರಾದ.21.ಮೇ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಔರಾದ್ ಘಟಕಕ್ಕೆ ಸೇರಿದ KA 38, F0882 ಬಸ್ ಔರಾದ್‌ದಿಂದ ಭಾಲ್ಕಿಗೆ ತೆರಳುತ್ತಿದ್ದ ವೇಳೆ ಕಮಲನಗರ ರಸ್ತೆಯಲ್ಲಿ ಈ ಘಟನೆ ಜರುಗಿದೆ. ಎದುರಿನಿಂದ ಟೆಂಪೋ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ತಿಳಿದು…

  • |

    ರಾಜ್ಯ ಸರ್ಕಾರದಿಂದ 19 ಮಂದಿ DySP, 25 PSI ( ಸಿವಿಲ್) ಗಳ ವರ್ಗಾವಣೆ.,

    ಬೆಂಗಳೂರು.21.ಮೇ.25:- ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ. ರಾಜ್ಯಸರ್ಕಾರ 19 ಮಂದಿಡಿವೈಸ್ಪಿಹಾಗೂ 25 ಪೊಲೀಸ್ಇನ್ಸ್ಪೆಕ್ಟರ್ ( ಸಿವಿಲ್) ಗಳವರ್ಗಾವಣೆಮಾಡಿಆದೇಶಹೊರಡಿಸಿದೆ. ಆಡಳಿತಾತ್ಮಕ ಕಾರಣಗಳಿಂದ ತಿರಸ್ಕೃತಗೊಂಡ ಸಿಬ್ಬಂದಿ ವರ್ಗಾವಣೆ ಬಯಸಿದ್ದಲ್ಲಿ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕಾಲಮಿತಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತವಾಗಿ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ. ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ…

  • |

    ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ವಿತರಣೆಗೆ ಸರ್ಕಾರ ಆದೇಶ.!

    ಬೆಂಗಳೂರು.21.ಮೇ.25:- ವಿದ್ಯಾವಿಕಾಸ ಯೋಜನೆಯಡಿ 2025-56ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಉಲ್ಲೇಖ (1)ರಲ್ಲಿ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆದು, ಕೆಳಕಂಡ ಸಂಸ್ಥೆಗಳ ಮೂಲಕ ಎರಡು ಜೊತೆ ಉಚಿತ ಸಮವಸ್ತ್ರ, ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ….