ವಿಶ್ವ ಜೇನು ದಿನ ಕಾರ್ಯಕ್ರಮ
ಬೀದರ.21.ಮೇ.25:- ಜೇನಿನಲ್ಲಿ ಅನೇಕ ಔಷಧೀಯ ಗುಣಗಳು ಹೊಂದಿದ್ದು, ರೋಗಗಳನ್ನು ಗುಣಪಡಿಸುವಂತಹ ಶಕ್ತಿಯನ್ನು ಹೊಂದಿದ್ದು, ಮಾನವರಿಗೆ ಇದು ಒಂದು ದೇವರು ನೀಡಿರುವಂತಹ ಅಮೂಲ್ಯ ವರದಾನವಾಗಿದೆ ಎಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು. ಅವರು ಮಂಗಳವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ, ಬೀದರನಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಜೇನು ದಿನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವ ಜೇನುನೊಣ ದಿನವು ಜೇನುನೊಣ ಉತ್ಸಾಹಿಗಳು,…
Any questions related to prajaprabhat?