ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ
ಹೊಸ ದೆಹಲಿ.10.ಮೇ.25:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಈ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಈಗಾಗಲೇ ಹುತಾತ್ಮರಾಗಿದ್ದಾರೆ.ಜಮ್ಮುವಿನಲ್ಲಿ ಪಾಕಿಸ್ತಾನದ ಗುಂಡಿನ ದಾಳಿಗೆ ಯೋಧ ಸಚಿನ್ ಯಾದವರಾವ್ ವನಂಜೆ (30) ಹುತಾತ್ಮರಾದರು. ಸಚಿನ್ ಯಾದವರಾವ್ ವನಂಜೆಯವರ ಊರು ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿರುವ ನಾಂದೇಡ್ ಜಿಲ್ಲೆಯ ತಮ್ಲೂರು. ಸಚಿನ್ ಯಾದವ್ ರಾವ್ ವನಂಜೆ ಅವರ ಪಾರ್ಥಿವ ಶರೀರವನ್ನು ಇಂದು ಅವರ ಹುಟ್ಟೂರಿಗೆ ತರುವ ಸಾಧ್ಯತೆಯಿದೆ. ಆತನೊಂದಿಗೆ ಕೆಲವು ಜನ ಸಹ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 25…
Any questions related to prajaprabhat?