ಅತಿಥಿ’ಗಳಿಗೆ ಪರ್ಯಾಯ ಕೆಲಸ ನೀಡಲು ಚಿಂತನೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್.
ಬೆಂಗಳೂರು.17.ಮಾರ್ಚ್.26: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷ ಕೆಲಸ ಮಾಡಿ ಯುಜಿಸಿ ಅರ್ಹತೆ ಇಲ್ಲವೆಂಬ ಕಾರಣಕ್ಕೆ 2025ಗೆ 26ನೇ ಸಾಲಿನ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕರಿಗೆ ಮುಂಬರುವ 2026-27ನೇ ಶೈಕ್ಷಣಿಕ ಸಾಲಿನಿಂದಲೇ ಪರ್ಯಾಯ ಕೆಲಸ ನೀಡಲು ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. ವಿಧಾನಪರಿಷತ್ನಲ್ಲಿ ಜೆಡಿಎಸ್ ನ ಎಸ್.ಎಲ್.ಭೋಜೇಗೌಡ ಅವರು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ‘ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಕರಾಗಿ ಕೆಲಸ ಮಾಡುವ ಎಲ್ಲರೂ ಸ್ನಾತಕೋತ್ತರ…
Any questions related to prajaprabhat?