ಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
|

ಹುಮನಾಬಾದ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೀದರ.18.ಅಗಸ್ಟ್.25:- ಪುರಸಭೆ ಹುಮನಾಬಾದ 2025-26ನೇ SSP/TSP ಯೋಜನೆ ಅಡಿಯಲ್ಲಿ ವಿವಿಧ ಸೌಲಭ್ಯ ಪಡೆದುಕೊಳ್ಳಲು ಹುಮನಾಬಾದ ಪಟ್ಟಣದ ನಿವಾಸಿಯಾಗಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ SCSP/TSP ಬಡ ಜನರಿಗಾಗಿ ಅರ್ಜಿ ಆಹ್ವಾನಿಸಲಾಗಿರುತ್ತದೆ ಎಂದು ಹುಮನಾಬಾದ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲಾತಿಗಳು: ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ ಕಾರ್ಡ ಪ್ರತಿ, ಬಿ.ಪಿ.ಎಲ್. ರೇಷನ್ ಕಾರ್ಡ ಪ್ರತಿ, ಚುನಾವಣಾ ಗುರುತಿನ ಪ್ರತಿ, ಇತ್ತಿಚೀನ 2 ಭಾವಚಿತ್ರ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಪ್ರತಿ. ಅರ್ಹ ಅಭ್ಯರ್ಥಿಗಳು ದಿನಾಂಕ: 10-09-2025…

ಆ.21 ರಂದು ಲೋಕಾಯುಕ್ತ ಅಹವಾಲು ಸಭೆ
|

ಆ.21 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ.18.ಅಗಸ್ಟ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಹುಮನಾಬಾದ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಗಸ್ಟ್.21 ರಂದು ಬೆಳಿಗ್ಗೆ 11 ಗಂಟೆಯಿಂದ 13:30 ಗಂಟೆಯವರೆಗೆ ಹುಮನಾಬಾದ ತಹಸೀಲ್ ಕಛೇರಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭ ಮಾಡುತ್ತಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಸಭೆಯಲ್ಲಿ ತಮ್ಮ…

ಯಂಗ್ ಇಂಡಿಯಾ ಟ್ಯಾಂಗ್ರೆಸ್ ಪಾರ್ಟಿಗೆ ಚುನಾವಣಾ ಆಯೋಗದಿಂದ ನೋಟಿಸ್
|

ಯಂಗ್ ಇಂಡಿಯಾ ಟ್ಯಾಂಗ್ರೆಸ್ ಪಾರ್ಟಿಗೆ ಚುನಾವಣಾ ಆಯೋಗದಿಂದ ನೋಟಿಸ್

ಬೀದರ.18.ಅಗಸ್ಟ್.25:- ಯಂಗ್ ಇಂಡಿಯಾ ಟ್ಯಾಂಗ್ರೆಸ್ ಪಾರ್ಟಿಗೆ (ಯಲ್ಲಮ್ ಗಲ್ಲಿ, ತುಗಾಂವ (ಹೆಚ್), ತಾಲ್ಲೂಕಾ ಭಾಲ್ಕಿ ಜಿಲ್ಲೆ ಬೀದರ.) ಚುನಾವಣಾ ಆಯೋಗದಿಂದ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಬೀದರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚುನಾವಣಾ ಆಯೋಗದಲ್ಲಿ 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 29ಎ ರನ್ವಯ ಸಂಘ, ಸಂಸ್ಥೆಯನ್ನು ರಾಜಕೀಯ ಪಕ್ಷವಾಗಿ ನೊಂದಾಯಿಸಲಾಗುತ್ತದೆ. ನೊಂದಾಯಿಸಿದ ಅಂತಹ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸಬೇಕು. ಆದರೆ ಕಳೆದ 6 ವರ್ಷಗಳಿಂದ ಯಾವುದೇ ಜನಪ್ರತಿನಿಧಿಗಳ ಸದನಗಳಿಗೆ, ವಿಧಾನಸಭೆ, ಉಪಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು…

ಔರಾದ | ಪಟ್ಟಣದಲ್ಲಿರುವ ಕ್ರೀಡಾಂಗಣಕ್ಕೆ ಡಾ.ಬಿ ಆರ್.ಅಂಬೇಡ್ಕರ ರವರ ಹೆಸರು ನಾಮಕರಣ.
|

ಔರಾದ | ಪಟ್ಟಣದಲ್ಲಿರುವ ಕ್ರೀಡಾಂಗಣಕ್ಕೆ ಡಾ.ಬಿ ಆರ್.ಅಂಬೇಡ್ಕರ ರವರ ಹೆಸರು ನಾಮಕರಣ.

ಔರಾದ.18.ಆಗಸ್ಟ್ .25:- ಔರಾದ ತಾಲೂಕಿನ ಪಟ್ಟಣದಲ್ಲಿರುವ ಕ್ರೀಡಾಂಗಣಕ್ಕೆ ತಿಂಗೇರಾಡಾಬು.ಆರ್.ಅಂಬೇಡ್ಕರ ರವರ ಹೆಸರು ನಾಮಕರಣ ಮಾಡಬೇಕಾಗಿ ಮನವಿ ಸಲ್ಲಿಸಿದರೆ. ಔರಾದ(ಬಿ) ಪಟ್ಟಣದ ಹೊರವಲಯದಲ್ಲಿರುವ ಕ್ರೀಡಾಂಗಣಕ್ಕೆ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ ರವರ ಹೆಸರು ನಾಮಕರಣ ಮಾಡಬೇಕೆಂದು ಔರಾದ ತಾಲುಕಿನ ವಿಚಾರವಂತರು, ಪ್ರಗತಿಪರಚಿಂತಕರು ಹಾಗೂ ಸಮಸ್ತ ಡಾ| ಬಾಬಾ ಸಾಹೇಬ್ ಅಂಬೇಡ್ಕರ ರವರ ಅನುಯಾಯಿಗಳು ಕೂಡಿ ತಿರ್ಮಾನ ತೆಗೆದುಕೋಂಡು ತಮ್ಮ ಅವಗಾಹನಕ್ಕೆ ತರುತ್ತಿದೆವೆ, ತಾವುಗಳು ನಮ್ಮ ಮನವಿಯನ್ನು ಸ್ವಿಕರಿಸಿ ಸಂವಿಧಾನದ ರವರ ಬಿ.ಆರ್.ಅಂಬೇಡ್ಕರ ಮನವಿ ಮಾಡಿಕೋಳ್ಳುತ್ತೆವೆ. ಹೆಸರು ಕ್ರೀಡಾಂಗಣಕ್ಕೆ…

ಅತಿಥಿ ಉಪನ್ಯಾಸಕರ ಪ್ರತಿಭಟನೆ
|

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಬೀದರ.18.ಆಗಸ್ಟ್.25:ಗ- ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಬೀದರ ಘಟಕ ವತಿಯಿಂದ ಇಂದು ಯುಜಿಸಿ ನಾನ್ ಯುಜಿಸಿ ತಾರತಮ್ಯ ಮಾಡದೆ ಅತಿಥಿ ಉಪನ್ಯಾಸಕರ ನೇಮಕಾತಿ ಬೇಗನೆ ಮಾಡಬೇಕೆಂದು ಪ್ರತಿಭಟನೆ ಮಡೀ ರಾಜ್ಯ ಸರ್ಕಾರಕೆ ಮನವಿ ಸಲ್ಲಿಸಲಾಯಿತು. 2025-26 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿ ಸಮಸ್ಯೆಯನ್ನು ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ತಾರತಮ್ಯವಿಲ್ಲದೇ ಸೇವಾ ಜೇಷ್ಠತೆಯನ್ನು ಅನುಸರಿಸಿ, ಸೇವೆಯಲ್ಲಿ ಪರಿಗಣಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಆಗ್ರಹಿಸಿ ರಾಜ್ಯದ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲರ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ.
|

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲರ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ.

ಗೌರಿಬಿದನೂರು.18.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಮಂಜುನಾಥ್ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡದೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಮಂಜುನಾಥ್ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕಾಲೇಜು ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಪ್ರಾಂಶುಪಾಲ ಮಂಜುನಾಥ್ ಅವರನ್ನು ಕಾಲೇಜಿನಿಂದ ವಜಾ…

ಸಿ.ಪಿ. ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ರಾಧಾಕೃಷ್ಣನ್ ಎನ್ಡಿಎ ಅಭ್ಯರ್ಥಿಯಾಗಲಿದ್ದಾರೆ.
|

ಸಿ.ಪಿ. ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ರಾಧಾಕೃಷ್ಣನ್ ಎನ್ಡಿಎ ಅಭ್ಯರ್ಥಿಯಾಗಲಿದ್ದಾರೆ.

ಹೊಸ ದೆಹಲಿ.18.ಆಗಸ್ಟ್.25:- ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ. ಇಂದು ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಈ ವಿಷಯವನ್ನು ಘೋಷಿಸಿದರು. ಎಲ್ಲಾ ಎನ್‌ಡಿಎ ಸಹೋದ್ಯೋಗಿಗಳು ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಶ್ರೀ ನಡ್ಡಾ ಹೇಳಿದರು. ಉಪರಾಷ್ಟ್ರಪತಿ ಚುನಾವಣೆಯನ್ನು ಒಮ್ಮತದಿಂದ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಎಲ್ಲಾ ಪಕ್ಷಗಳೊಂದಿಗೆ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ.
|

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆ :ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್, ನರ್ಸ್, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಫಿಚ್ ಥೆರಪಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್. ಕರ್ತವ್ಯ ಸ್ಥಳ :ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ…

ಆ.25 ರಂದು ನಾನಾ ಹುದ್ದೆಗಳಿಗೆ ನೇರ ಸಂದರ್ಶನ
|

ಆ.25 ರಂದು ನಾನಾ ಹುದ್ದೆಗಳಿಗೆ ನೇರ ಸಂದರ್ಶನ

ಹಾಸನ.17.ಆಗಸ್ಟ್.25:- ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ, ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಸಾಲಗಾಮೆ ರಸ್ತೆ ಹಾಸನ ಇಲ್ಲಿ ನೇರ ಸಂದರ್ಶನವನ್ನು ಕರೆಯಲಾಗಿದ್ದು, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಗುತ್ತಿಗೆ ಆಧಾರ್ ಮೇಲೆ ಆಯ್ಕೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಕಂಡ ಲಿಂಕ್ ಮೂಲಕ ಪಡೆಯಬಹುದಾಗಿದೆ. https://hassan.nic.in/en/notice_category/recruitment/, https://hassan.nic.in/en/notice_category/recruitment/, https://nhm.karnataka.gov.in/ ಗುಡ್ಡೆಗಳ ವಿವರ:- ನ್ಯೂರಾಲಜಿಸ್ಟ್, ಫಿಜಿಷಿಯನ್, ವೈದ್ಯಕೀಯ ಅಧಿಕಾರಿ-01, ಶುಶೂಷಕರು-01, ಫಿಜಿಯೋಥೆರಪಿಸ್ಟ್-01, ಸ್ಪೀಚ್ ಥೆರಪಿಸ್ಟ್-01, ಕ್ಲಿನಿಕಲ್ ಸೈಕಾಲಜಿಸ್ಟ್-01, ಜಿಲ್ಲಾ ಸಂಯೋಜಕರು-01 ಒಟ್ಟು…

ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ 18 ಜಿಲ್ಲೆಯ ಗಳಲ್ಲಿ ಭಾರಿ ಮಳೆ.
|

ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ 18 ಜಿಲ್ಲೆಯ ಗಳಲ್ಲಿ ಭಾರಿ ಮಳೆ.

ಬೆಂಗಳೂರು.17.ಆಗಸ್ಟ್.25:- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರೈಲು ಸಂಚಾರ, ರಸ್ತೆ ಸಂಚಾರಗಳೂ ಸ್ಥಗಿತಗೊಂಡ ಮತ್ತು ಗುಡ್ಡ ಕುಸಿತಗಳು ಸಂಭವಿಸಿದ್ದು, ಹಲವು ಸಂಚಾರಗಳು ಅಸ್ತವ್ಯಸ್ತಗೊಂಡಿದೆ. ಘಟನೆಗಳೂ ನಡೆದಿದೆ. ರಾಜ್ಯದ ಈ 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಕೊಡಗು ಹಾಗೂ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್,…