ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ
|

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಮಾಹಿತಿ : ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2025 ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು. ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ…

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ
|

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ

ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮುಚ್ಚಳಿಕೆ ನೀಡಿದೆ. ಅಧಿಸೂಚನೆಗಳನ್ನು ಪ್ರಶ್ನಿಸಿ ಶಿವಮೊಗ್ಗ-ದಾವಣಗೆರೆಯ ನಂಜಪ್ಪ ಆಸ್ಪತ್ರೆಗಳ ಆಡಳಿತಾಧಿಕಾರಿ ಎಸ್‌.ಸವಿತಾ ಮತ್ತು ನಂಜಪ್ಪ ಟ್ರಸ್ಟ್‌ನ ಆಡಳಿತಾಧಿಕಾರಿ ಪಿ.ನಳಿನಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ…

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ ಖಾತೆಗಳನ್ನು ಸಂಕ್ಷಿಪ್ತವಾಗಿ ಪ್ರವೇಶಿಸಲು ಸಾಧ್ಯವಾಯಿತು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಮೇ ತಿಂಗಳಲ್ಲಿ, ಭಾರತ ವಿರೋಧಿ ಪ್ರಚಾರ ಮತ್ತು ಪ್ರಚೋದನಕಾರಿ ವಿಷಯವನ್ನು ಹರಡಿದ್ದಕ್ಕಾಗಿ ಸರ್ಕಾರವು ಹಲವಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿತ್ತು. ಅವುಗಳಲ್ಲಿ ನಟರಾದ ಸಬಾ ಕಮರ್, ಅಹದ್ ರಜಾ ಮಿರ್, ಯುಮ್ನಾ ಜೈದಿ ಮತ್ತು ಡ್ಯಾನಿಶ್ ತೈಮೂರ್…

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಮೂರು ದಿನಗಳ ಈ ಜಲ ಕ್ರೀಡಾ ಉತ್ಸವದಲ್ಲಿ ಐದು ಕ್ರೀಡೆಗಳು ನಡೆಯಲಿವೆ: ಕಯಾಕಿಂಗ್ ಮತ್ತು ಕ್ಯಾನೋಯಿಂಗ್, ರೋಯಿಂಗ್, ವಾಟರ್ ಸ್ಕೀಯಿಂಗ್, ಶಿಕಾರ ರೇಸ್ ಮತ್ತು ಡ್ರ್ಯಾಗನ್ ಬೋಟ್. ಮುಕ್ತ-ವಯಸ್ಸಿನ ಸ್ಪರ್ಧೆಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 400 ಕ್ಕೂ ಹೆಚ್ಚು…

IBPS ಬ್ಯಾಂಕುಗಳಲ್ಲಿ 5,208 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
|

IBPS ಬ್ಯಾಂಕುಗಳಲ್ಲಿ 5,208 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪದವಿ ಪಡೆದ ನಂತರ ಬ್ಯಾಂಕ್ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಶುಭವಾರ್ತೆ ಇದೆ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ (IBPS) ಸಂಸ್ಥೆ 2025ನೇ ಸಾಲಿನ ಬ್ಯಾಂಕ್ ಪಿಒ (ಪ್ರೊಬೇಷನರಿ ಆಫೀಸರ್) ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 1ರಿಂದ ಆರಂಭವಾಗಿದ್ದು, ಜುಲೈ 21ರವರೆಗೆ ಮುಂದುವರಿಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ibps.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಬಾರಿ ಒಟ್ಟು 5208 ಹುದ್ದೆಗಳಿಗೆ ನೇಮಕಾತಿ…

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.
|

ಬೆಂಗಳೂರು ವಿಶ್ವವಿದ್ಯಾಲಯ’ಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು.04.ಜುಲೈ.25:- ವಿಶ್ವ ವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿವಿಯಿಂದ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಜು.8ರ ಒಳಗೆ ಅರ್ಜಿಯನ್ನು ದಾಖಲಿಸಬಹುದಾಗಿದೆ. ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾ ಸಕ ಹುದ್ದೆಗೆ ಇಲ್ಲಿದೆ ಹೆಚ್ಚಿನ ವಿವರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು. ವಿದ್ಯಾರ್ಹತೆ: ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ…

ಅತಿಥಿ ಅಧ್ಯಾಪಕರಿಗೆ ಸರ್ಕಾರ ₹5 ಲಕ್ಷ ಗ್ರಾಚ್ಯುಟಿ Gratuity ರಾಜ್ಯ ಸರ್ಕಾರ ಆದೇಶ. Formate
|

ಅತಿಥಿ ಅಧ್ಯಾಪಕರಿಗೆ ಸರ್ಕಾರ ₹5 ಲಕ್ಷ ಗ್ರಾಚ್ಯುಟಿ Gratuity ರಾಜ್ಯ ಸರ್ಕಾರ ಆದೇಶ. Formate

Gratuity turm and conditions with Formate ಬೆಂಗಳೂರು.02.ಜುಲೈ.25:-ಕರ್ನಾಟಕ ಸರ್ಕಾರವು ಪದವಿ ಕಾಲೇಜುಗಳಲ್ಲಿನ ಅತಿಥಿ ಅಧ್ಯಾಪಕರಿಗೆ 60 ವರ್ಷ ತುಂಬಿದ ನಂತರ ನಿವೃತ್ತಿ ಪ್ರಯೋಜನವಾಗಿ ₹5 ಲಕ್ಷ ಗ್ರಾಚ್ಯುಟಿಯನ್ನು ನೀಡುತ್ತಿದೆ. ಈ ಯೋಜನೆ ಜನವರಿ 1, 2024 ರಿಂದ ಜಾರಿಗೆ ಬರಲಿದೆ. ಇದು ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳೆರಡರಲ್ಲೂ ಅತಿಥಿ ಅಧ್ಯಾಪಕರಿಗೆ ಅನ್ವಯಿಸುತ್ತದೆ. ಈ ನಿರ್ಧಾರವು ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನಗಳ ಭಾಗವಾಗಿದೆ, ಇದರಲ್ಲಿ ನಿಯಮಿತೀಕರಣ, ವೇತನ ಹೆಚ್ಚಳ ಮತ್ತು ಇತರ…

ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ.
|

ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ.

ಬೆಂಗಳೂರು.03.ಜುಲೈ.25:- ರಾಜ್ಯ ಸರ್ಕಾರ ವತಿಯಿಂದ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ…

ರಾಜ್ಯದ ಸರ್ಕಾರ UPSC,KPSC Free Coaching Classes ತರಬೇತಿಗೆ ಅರ್ಜಿ ಆಹ್ವಾನ
|

ರಾಜ್ಯದ ಸರ್ಕಾರ UPSC,KPSC Free Coaching Classes ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ಸರಕಾರ 2025-26ನೇ ಸಾಲಿಗೆ ವಿವಿಧ ಪರೀಕ್ಷೆ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ ನೀಡಲಾಗಿದೆ.ಯುಪಿಎಸ್‍ಸಿ, ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹಾಗೂ ಕೆಪಿಎಸ್‍ಪಿ ಗ್ರೂಪ್ ಸಿ, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸೇವಾಸಿಂಧು ವೆಬ್‍ಸೈಟ್  ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗ https://sevasindhu.karnataka.gov.in/…/Departmentsservices ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು: ಅಭ್ಯರ್ಥಿಯು…

ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.

ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ.

ಚಾಮರಾಜನಗರ.03.ಜುಲೈ.25:- ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು. ಜುಲೈ 16 ರಂದು ಕೆಸ್ತೂರು ಹಾಲು ಉತ್ಪಾದಕರ ಆಡಳಿತ ಮಂಡಳಿ ಚುನಾವಣೆ. ಯಳಂದೂರು: ತಾಲ್ಲೂಕಿನ ಕೆಸ್ತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಯಳಂದೂರು ತಾಲ್ಲೂಕು ಚಾಮರಾಜನಗರ ಜಿಲ್ಲೆ. ಈ  ಸಂಘದ ಆಡಳಿತ ಮಂಡಳಿ ಚುನಾವಣೆಯು  ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಎ ಮತ್ತು  ಬಿ  ಪ್ರವರ್ಗ ಹಾಗೂ ಮಹಿಳಾ ಮೀಸಲು ಸ್ಥಾನಗಳಿಗೆ ನಡೆಯಲಿದ್ದು. ದಿನಾಂಕ 07-07- 2025  ರಿಂದ 08-07-2025 ರವರೆಗೆ ಬೆಳಿಗ್ಗೆ  11 ರಿಂದ …