ಭಾಗ್ಯನಗರ ಪ.ಪಂ: ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ
ಕೊಪ್ಪಳ13.ಜೂನ್.26: ಭಾಗ್ಯನಗರ ಪಟ್ಟಣ ಪಂಚಾಯತ ವತಿಯಿಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿಯಲ್ಲಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಗಳ ಯೋಜನೆಗಳನ್ನು ಕಲ್ಪಿಸುವುದಕ್ಕಾಗಿ ನಗರ ಮಟ್ಟದಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಲೋಕ ಕಲ್ಯಾಣ ಮೇಳಗಳನ್ನು…
Any questions related to prajaprabhat?