ರಾಜ್ಯದ ಸ.ಪ್ರ.ದ ಕಾಲೇಜುಗಳ ಅತಿಥಿ ಉಪನ್ಯಾಸಕರರಿಗೆ ಕರ್ತವ್ಯದಲ್ಲಿ ಮುಂದುವರೆಸಬೇಕು: ಡಾ.ಟಿ.ದುರುಗಪ್ಪ
|

ರಾಜ್ಯದ ಸ.ಪ್ರ.ದ ಕಾಲೇಜುಗಳ ಅತಿಥಿ ಉಪನ್ಯಾಸಕರರಿಗೆ ಕರ್ತವ್ಯದಲ್ಲಿ ಮುಂದುವರೆಸಬೇಕು: ಡಾ.ಟಿ.ದುರುಗಪ್ಪ

ಬಳ್ಳಾರಿ.03.ಜುಲೈ.25:- ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹತೆ ಹೊಂದಿದವರು. ಅನರ್ಹತೆ ಹೊಂದಿರುವರೆಂದು ತಾರತಮ್ಯ ಮಾಡದೇ ಯಥಾ ಸ್ಥಿತಿ ಕರ್ತವ್ಯದಲ್ಲಿ ಮುಂದುವರೆಸಬೇಕು. ಈಗಾಗಲೇ ಹಲವು ಅತಿಥಿ ಉಪನ್ಯಾಸಕರು ವಯೋ ನಿವೃತ್ತಿಯ ಹಂಚಿನಲ್ಲಿದ್ದಾರೆ. ಅವರು ಸೇವಾ ಭದ್ರತೆ ಇಲ್ಲದೆ ಡೋಲಾಯಮಾನ ಸ್ಥಿತಿಯಲ್ಲಿದ್ದಾರೆ. ಒಂದು ವೇಳೆ ಸರ್ಕಾರ, ಯುಜಿಸಿ ನಿಯಮಾವಳಿ ಪ್ರಕಾರ ಯುಜಿಸಿ ಅರ್ಹತೆ ಹೊಂದಿದವರನ್ನು ಮಾತ್ರ ಕರ್ತವ್ಯಕ್ಕೆ ನೇಮಿಸಿಕೊಂಡರೆ, ಸಾವಿರಾರು ಜನ ಅತಿಥಿ ಉಪನ್ಯಾಸಕರ ಬದುಕು ಬೀದಿ ಪಾಲಾಗುತ್ತದೆ. ಪ್ರಸ್ತುತ ಇದುವರೆಗೆ…

2025-26 ನೇ ಸಾಲಿನ ರಾಜ್ಯದ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
|

2025-26 ನೇ ಸಾಲಿನ ರಾಜ್ಯದ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.03.ಜುಲೈ.25:- ರಾಜ್ಯದಲ್ಲಿ ಪ್ರತಿ ವರ್ಷದಂತೆ, 2025-26 ನೇ ಸಾಲಿನ 5ನೇ ಸೆಪ್ಟೆಂಬರ್ 2025 ರ ‘ಶಿಕ್ಷಕರ ದಿನಾಚರಣೆ’ ಅಂಗವಾಗಿ ನೀಡಲಾಗುವ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗಳಿಗೆ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರನ್ನು ಅಯ್ಕೆ ಮಾಡುವ ಸಂಬಂಧ ಹೊರಡಿಸಲಾಗುತ್ತಿರುವ ಈ ಸುತ್ತೋಲೆಯೊಂದಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಯ್ಕೆ ಸಮಿತಿ ಸದಸ್ಯರ ವಿವರ ಹಾಗೂ ಸಮಿತಿಯ ಕರ್ತವ್ಯಗಳ ಮಾರ್ಗಸೂಚಿಯನ್ನು ಲಗತ್ತಿಸಿ ಆದೇಶ ಹೊರಡಿಸಲಾಗಿದೆ. ಪ್ರತಿ ಜಿಲ್ಲೆಗೆ ನಿಗದಿ ಪಡಿಸಿರುವ ಪ್ರಶಸ್ತಿಗಳ ಸಂಖ್ಯಾ ವಿವರವನ್ನು (ವಲಯವಾರು ವಿಂಗಡಿಸಿರುವ ಸಂಖ್ಯೆಯನ್ನು) ಹಾಗೂ ಜಿಲ್ಲಾ ಪ್ರಶಸ್ತಿಗೆ…

ರಾಜ್ಯ ಸರ್ಕಾರಿ ನೌಕರರೇ ಹಳೆಯ ಡಿಫೈನ್ ಪಿಂಚಣಿ ಬಗ್ಗೆ ಸರ್ಕಾರದಿಂದ ಆದೇಶ
|

ರಾಜ್ಯ ಸರ್ಕಾರಿ ನೌಕರರೇ ಹಳೆಯ ಡಿಫೈನ್ ಪಿಂಚಣಿ ಬಗ್ಗೆ ಸರ್ಕಾರದಿಂದ ಆದೇಶ

ಬೆಂಗಳೂರು.03.ಜುಲೈ.25:ಗೆ ಹಿಂದಿನ ಡಿಫೈನ್ ಪಿಂಚಿಣಿ ಯೋಜನೆಗೆ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 247-A ರನ್ವಯ ಪಿಂಚಿಣಿ ಸೌಲಭ್ಯಕ್ಕಾಗಿ ಅರ್ಹತಾದಾಯಕ ಸೇವೆಯನ್ನು ಪರಿಗಣಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಸರ್ಕಾರಿ ಆದೇಶದಲ್ಲಿ, ದಿನಾಂಕ:01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರುವ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆಪದ್ದತಿಯನ್ನು ಕಡ್ಡಾಯಗೊಳಿಸಿ ಜಾರಿಗೆ ತರಲಾಗಿರುತ್ತದೆ. ಕ್ರಮ ಸಂಖ್ಯೆ (2)…

ಕಾರ್ಮಿಕರ ಮಕ್ಕಳಿಗೆ ಎಲ್ಲಾ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ಪ್ರಾರಂಭ.!
|

ಕಾರ್ಮಿಕರ ಮಕ್ಕಳಿಗೆ ಎಲ್ಲಾ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ ಪ್ರಾರಂಭ.!

ರಾಜ್ಯದ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ’ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವ ಯೋಜನೆಯು ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಒಂದು ಕಾರ್ಯಕ್ರಮವಾಗಿದೆ. ಈ ಯೋಜನೆಯಲ್ಲಿ, ಪ್ರೌಢಶಾಲೆ, ಪಿಯುಸಿ/ಡಿಪ್ಲೊಮಾ/ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಮತ್ತು ಇಂಜಿನಿಯರಿಂಗ್/ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯಡಿಯಲ್ಲಿ, ವಿವಿಧ ಶಿಕ್ಷಣ ಹಂತಗಳಿಗೆ ನೀಡಲಾಗುವ ಪ್ರೋತ್ಸಾಹ ಧನದ ಮೊತ್ತ ಹೀಗಿದೆ:  ನೋಂದಾಯಿತ…

ಡಿಸಿಕ್ಯೂಎ ಹುದ್ದೆ: ಆಕ್ಷೇಪಣೆ ಆಹ್ವಾನ.
|

ಡಿಸಿಕ್ಯೂಎ ಹುದ್ದೆ: ಆಕ್ಷೇಪಣೆ ಆಹ್ವಾನ.

ಕೊಪ್ಪಳ.03.ಜುಲೈ.25:- ಎನ್.ಹೆಚ್.ಎಂ. ಯೋಜನೆಯಡಿ ಡಿಸಿಕ್ಯೂಎ ನ ಗುತ್ತಿಗೆ ಆಧಾರದ ಒಂದು ಹುದ್ದೆಗೆ ಸ್ವೀಕೃತಗೊಂಡ 68 ಅರ್ಜಿಗಳ ವಿವರಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ತಿರಸ್ಕೃತಗೊಂಡ ಹಾಗೂ ಅಂಗೀಕರಿಸಲ್ಪಟ್ಟ ಅರ್ಜಿಗಳ ವಿವರ ಮತ್ತು ತಾತ್ಕಾಲಿಕ ಆಯ್ಕೆಪಟ್ಟಿಯ ವಿವರಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಪ್ರದರ್ಶನಾ ಫಲಕದಲ್ಲಿ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣ  www.koppal.nic.in     ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಂದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಜುಲೈ 11 ರ ಸಾಯಂಕಾಲ 4 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಯುಜಿಸಿ’ಯಲ್ಲಿಲ್ಲದ ರೂಲ್ಸ್‌ ಕರ್ನಾಟಕದಲ್ಲಿ: ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ತರಾಟೆ
|

ಯುಜಿಸಿ’ಯಲ್ಲಿಲ್ಲದ ರೂಲ್ಸ್‌ ಕರ್ನಾಟಕದಲ್ಲಿ: ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ತರಾಟೆ

ಪದವಿ ಕಾಲೇಜುಗಳ ಪ್ರಾಧ್ಯಾಪಕರ ಪ್ರಮೋಷನ್‌ ನೀಡುವ – ಪದೋನ್ನತಿ ಸಂದರ್ಶನಕ್ಕೆ ಉಚ್ಚನ್ಯಾಯಾಲಯ ಪೂರ್ಣವಿರಾಮ ನೀಡಿದೆ. ಯುಜಿಸಿ ನಿಯಮಾವಳಿ 2018 ಪ್ರಕಾರ ಕಾಲೇಜು ಶಿಕ್ಷಕರ ಸಿಎಎಸ್ ಪ್ರಮೋಷನ್ ಸಂದರ್ಶನ ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೇ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಗೆ ತರಾಟೆ ತೆಗೆದುಕೊಂಡಿದೆ. ಈ ಕುರಿತ ಪೂರ್ಣ ವಿವರ ಇಲ್ಲಿ ತಿಳಿಸಲಾಗಿದೆ ನೋಡಿ. ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್‌ ತರಾಟೆ.ಪ್ರಾಧ್ಯಾಪಕರ ಪದೋನ್ನತಿ ವಿಷಯದಲ್ಲಿ ಸಂದರ್ಶನಕ್ಕೆ ಬ್ರೇಕ್‌ ಹಾಕಿದ ಹೈಕೋರ್ಟ್‌.ಏನಿದು ಹಿನ್ನೆಲೆ? ತಿಳಿದುಕೊಳ್ಳಿ. ವಿಶ್ವವಿದ್ಯಾಲಯ ಧನಸಹಾಯ…

ಜು. 7 ರಂದು ಗಂಗಾವತಿಯಲ್ಲಿ ದ್ವಿತೀಯ ತ್ರಿಮಾಸಿಕ ಕೆಡಿಪಿ ಸಭೆ
|

ಜು. 7 ರಂದು ಗಂಗಾವತಿಯಲ್ಲಿ ದ್ವಿತೀಯ ತ್ರಿಮಾಸಿಕ ಕೆಡಿಪಿ ಸಭೆ

ಕೊಪ್ಪಳ.03.ಜುಲೈ.25: ಗಂಗಾವತಿ ವಿಧಾನಸಭಾ ಕ್ಷೇತ್ರದ 2025-26ನೇ ಸಾಲಿನ ದ್ವಿತೀಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 7 ರಂದು ಬೆಳಗ್ಗೆ 10.30 ಗಂಟೆಗೆ ಗಂಗಾವತಿಯ ತಾಲೂಕ ಪಂಚಾಯತನ ಮಂಥನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಿಸಿದ ಅಧಿಕಾರಿಗಳು 2025-26ನೇ ಸಾಲಿನ ಏಪ್ರಿಲ್ ನಿಂದ ಜೂನ್ 2025ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ…

ಗ್ರಾಮ ಆಡಳಿತಾಧಿಕಾರಿ ಹುದ್ದೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ
|

ಗ್ರಾಮ ಆಡಳಿತಾಧಿಕಾರಿ ಹುದ್ದೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕೊಪ್ಪಳ.03.ಜುಲೈ.25: ಜಿಲ್ಲೆಯಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್  http://www.koppal.nic.in     ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ವೀಕ್ಷಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
|

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿಗೆ B.Sc Nursing and GNM Nursing course  ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು       ಲಿಂಕ್ ಮೂಲಕ  ಆನ್‌ಲೈನ್ ಅರ್ಜಿ ಸಲ್https://sevasindhu.karnataka.gov.in ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಪೂರ್ಣಾವಧಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕುಟುಂಬದ ವಾರ್ಷಿಕ ಆದಾಯವು  ರೂ.2.50…

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
|

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್  https://ssp.karnataka.gov.in    ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1 ಲಕ್ಷ ಮೀರಿರಬಾರದು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ…