ಗಂಗಾವತಿ: ವಿಶೇಷ ಶಾಲೆಗಳ ಪ್ರವೇಶ ಪ್ರಾರಂಭ
ಕೊಪ್ಪಳ.13.ಜೂನ್.26: 2026-27ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳ ಪ್ರವೇಶ ಪ್ರಾರಂಭವಾಗಿದೆ ಎಂದು ಕೊಪ್ಪಳ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ವೆಂಕಟೇಶ ದೇಶಪಾಂಡೆ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಲಯನ್ಸ್ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆ, ಗಂಗಾವತಿ ತಾಲ್ಲೂಕಿನ ದಾಸನಾಳ ಗ್ರಾಮದಲ್ಲಿರುವ ಮಾನಸ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆ ಮತ್ತು ದಾಸನಾಳದ ನಾದಬಿಂದು ಕಿವುಡ ಹಾಗೂ ಮೂಕ ಮಕ್ಕಳ ವಸತಿಯುತ ಶಾಲೆಯಲ್ಲಿ ಪ್ರಸಕ್ತ ಸಾಲಿಗೆ…
Any questions related to prajaprabhat?