ಆರೋಗ್ಯ ಇಲಾಖೆ’ಯಲ್ಲಿ ‘6770’ ಡಿ- ಗ್ರೂಪ್ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ
|

ಆರೋಗ್ಯ ಇಲಾಖೆ’ಯಲ್ಲಿ ‘6770’ ಡಿ- ಗ್ರೂಪ್ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ

ಬೆಂಗಳೂರು.03.ಜುಲೈ.25: ರಾಜ್ಯ ಸರ್ಕಾರ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ ಮೇಲೆ…

ರಾಜ್ಯ ಸರ್ಕಾರಕೆ 5000 ಅತಿಥಿ ಉಪನ್ಯಾಸಕರ ಭವಿಷ್ಯ ಏನು ಎಂಬುದು ಪ್ರಶ್ನೆಯಾಗಿದೆ.
|

ರಾಜ್ಯ ಸರ್ಕಾರಕೆ 5000 ಅತಿಥಿ ಉಪನ್ಯಾಸಕರ ಭವಿಷ್ಯ ಏನು ಎಂಬುದು ಪ್ರಶ್ನೆಯಾಗಿದೆ.

ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಆರಂಭವಾಗಿದ್ದು, ಅತಿಥಿ ಉಪನ್ಯಾಸಕರ ನೇಮಕ ಮತ್ತೊಮ್ಮೆ ಕಗ್ಗಂಟಾಗಿ ಪರಿಣಮಿಸಿದೆ. ಕಳೆದ ವರ್ಷ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಕೆಲವು ಮಾನದಂಡಗಳನ್ನು ಪ್ರಕಟ ಮಾಡಿತ್ತು. ಆದರೆ, ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ 2023-24ನೇ ಸಾಲಿನ ಉಪನ್ಯಾಸಕರನ್ನೇ 2024-25ಕ್ಕೂ ಮುಂದುವರಿಸಲಾಗಿತ್ತು. ಈ ವರ್ಷ ಮತ್ತೆ ಯುಜಿಸಿ ನಿರುಮಗಳ ಅನ್ವಯ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದು ಹತ್ತಕ್ಕೂ ಹೆಚ್ಚು ವರ್ಷಗಳಿಂದ…

ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
|

ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ,ಟಿ,ಐ, ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್  https://ssp.karnataka.gov.in     ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಮೆಟ್ರಿಕ್ ನಂತರದ…

ಭಾಗ್ಯನಗರ ಪ.ಪಂ.: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
|

ಭಾಗ್ಯನಗರ ಪ.ಪಂ.: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25:- ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಟಿ.ಎಸ್.ಪಿ, ಶೇ.40 ರ ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಪರಿಶಿಷ್ಟ ಪಂಗಡದ ಜನಾಂಗದವರಿಗೆ ನಿವೇಶನ ಖರೀದಿಸಲು ಮತ್ತು ಮನೆ ಮೇಲ್ಛಾವಣಿ ದುರಸ್ಥಿಗಾಗಿ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಪಟ್ಟಣದಲ್ಲಿ ವಾಸವಾಗಿರಬೇಕು. ಚಾಲ್ತಿ ಸಾಲಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಪಾಸ್‌ಪೋರ್ಟ್…

ಭಾಗ್ಯನಗರ ಪ.ಪಂ.: ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ
|

ಭಾಗ್ಯನಗರ ಪ.ಪಂ.: ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಶೇ.5 ರ ಯೋಜನೆಯಡಿ ವ್ಯಕ್ತಿಗತ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಿದ್ಯುತ್ ಚಾಲಿತ ವ್ಹೀಲ್ ಚೇರ್ ಖರೀದಿಸಿ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಪಟ್ಟಣದಲ್ಲಿ ವಾಸವಾಗಿರಬೇಕು. ಚಾಲ್ತಿ ಸಾಲಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಯುಡಿಐಡಿ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2…

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
|

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.03.ಜುಲೈ.25: ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಹಾಲಿ ವಸ್ತಿ ಯಲಬುರ್ಗಾ ಪಟ್ಟಣದ ಮಾನಶೆಟ್ಟರ ಕಾಲೋನಿ ನಿವಾಸಿ ಪ್ರಭು ಶೇಖಪ್ಪ ಮಂಟಗಾಣಿ ಎಂಬ 34 ವರ್ಷದ ವ್ಯಕ್ತಿಯು 2024 ರ ಅಕ್ಟೋಬರ್ 24 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಚಹರೆ: ವ್ಯಕ್ತಿಯು 5.2 ಅಡಿ ಎತ್ತರ, ಸದೃಢ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್…

ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರ ಆದೇಶ.!
|

ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರ ಆದೇಶ.!

ಬೆಂಗಳೂರು.03.ಜೂನ್.25:- ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಫಲಿತಾಂಶ ಹೆಚ್ಚಿಸಲು ರಾಜ್ಯ ಸರ್ಕಾರವು 5 ಅಂಶಗಳ ಮಾರ್ಗಸೂಚಿಯ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಪ್ರತಿದಿನ ಶಾಲೆಯ ಹಂತದಲ್ಲಿ ಭೋಧನೆ ಮತ್ತು ಕಲಿಕೆ ನಡೆಸಲು ಅನುವಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಉತ್ತಮ ಬೋಧನೆ ನೀಡಲು ಶಿಕ್ಷಕರೂ ಹಾಗೂ ಶಾಲಾ ಮುಖ್ಯೋಪಾಧ್ಯಾಯರೂ…

ಕುಷ್ಟಗಿ ಪುರಸಭೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ
|

ಕುಷ್ಟಗಿ ಪುರಸಭೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ಕೊಪ್ಪಳ.02.ಜುಲೈ.25:- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿ.ಎಲ್.ಸಿ), ಪಾಲುಗಾರಿಕೆಯಲ್ಲಿ ಕೈಗೆಟುಕುವ ಬಹುಮಹಡಿ ವಸತಿ ಯೋಜನೆ (ಎ.ಎಚ್.ಪಿ), ಕೈಗೆಟುಕುವ ಬಾಡಿಗೆ ವಸತಿ ಯೋಜನೆ (ಎ.ಆರ್‌ಹೆಚ್) ಹಾಗೂ ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐ.ಎಸ್.ಎಸ್) ಯಡಿ ಮಹಿಳಾ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಫಲಾನುಭವಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಂದ/ಇಲಾಖೆಗಳಿAದ…

ಎಸ್.ಎಸ್.ಎಲ್.ಸಿ ಪರೀಕ್ಷೆ-3 :  ನಿಷೇಧಾಜ್ಞೆ ಜಾರಿ
|

ಎಸ್.ಎಸ್.ಎಲ್.ಸಿ ಪರೀಕ್ಷೆ-3 :  ನಿಷೇಧಾಜ್ಞೆ ಜಾರಿ

ಕೊಪ್ಪಳ.02.ಜುಲೈ.25: ಎಸ್.ಎಸ್.ಎಲ್.ಸಿ ಪರೀಕ್ಷೆ-3 ರ ಪರೀಕ್ಷೆಗಳು ಜುಲೈ 05 ರಿಂದ  ಜುಲೈ 12 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆ-3 ಜುಲೈ 05 ರಿಂದ 12 ರವರೆಗೆ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ…

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ
|

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ.02.ಜುಲೈ 25 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಭಲರಾಗಲು ತುಂಬಾ ಅನುಕೂಲವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ಬುಧವಾರ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 2 ರಿಂದ ಜು. 4 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ ಸಾಕಷ್ಟು…