ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
|

ಡಾ. ಫ.ಗು.ಹಳಕಟ್ಟಿ ವಚನಗಳ ರಕ್ಷಣೆಗೆ ಶ್ರಮಿಸಿದ್ದರು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಕೊಪ್ಪಳ ಜುಲೈ 02 (ಕರ್ನಾಟಕ ವಾಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು.ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದವರಾಗಿದ್ದರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಬುಧವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಜನ ಸಮುದಾಯಕ್ಕೆ ನಟ, ನಟಿಯರು ಆದರ್ಶ…

ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ IAS OFFICERS ನೇಮಕ ‘ರಾಜ್ಯ ಸರ್ಕಾರ’ ಆದೇಶ
|

ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ IAS OFFICERS ನೇಮಕ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು .02.ಜುಲೈ.25:ಗೆರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ…

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ
|

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ

ಮಂಗಳೂರು, ಜು. 02. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (UG) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜುಲೈ 3 – ಬೆಳಿಗ್ಗೆ 10 ರಿಂದ 11:45ರ ವರೆಗೆ ಕನ್ನಡ, 11:45 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಂಗ್ಲಿಷ್, 1 ಗಂಟೆಯಿಂದ 1:30…

ರಾಜ್ಯ ಸರ್ಕಾರಿ’ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ : ಸರ್ಕಾರ ಆದೇಶ ಹೊರಡಿಸಿದೆ
|

ರಾಜ್ಯ ಸರ್ಕಾರಿ’ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ : ಸರ್ಕಾರ ಆದೇಶ ಹೊರಡಿಸಿದೆ

ಬೆಂಗಳೂರು.02.ಜುಲೈ.25:- ರಾಜ್ಯ ಸರ್ಕಾರದ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ, ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು…

ರಾಜ್ಯದಲ್ಲಿ 6,770  ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
|

ರಾಜ್ಯದಲ್ಲಿ 6,770  ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.02.ಜುಲೈ.25:- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1)ರ ಆದೇಶದಲ್ಲಿ 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ….

SC/ST ಮೀಸಲಾತಿ ನೀತಿ ಅಧಿಕೃತ ಜಾರಿ ಬಗ್ಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ಕ್ರಮ:

SC/ST ಮೀಸಲಾತಿ ನೀತಿ ಅಧಿಕೃತ ಜಾರಿ ಬಗ್ಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ಕ್ರಮ:

ಹೊಸ ದೆಹಲಿ.02.ಜೂಲೈ.25:- ಭಾರತದ ಸುಪ್ರೀಂ ಕೋರ್ಟ್ ಅಧಿಕೃತವಾಗಿ ನ್ಯಾಯಾಂಗೇತರ ಸಿಬ್ಬಂದಿ ಹುದ್ದೆಗಳಿಗೆ ನೇರ ನೇಮಕಾತಿ ಮತ್ತು ಬಡ್ತಿಗಳಲ್ಲಿ SC ST ಮೀಸಲಾತಿ ನೀತಿಯನ್ನು ಜಾರಿಗೆ ತಂದಿದೆ. ಎಸ್‌ಸಿ-ಎಸ್‌ಟಿ ಮೀಸಲಾತಿ ಈಗ ಎಸ್‌ಸಿ ಸಿಬ್ಬಂದಿ ನೇಮಕಾತಿಗಳಲ್ಲಿ ಜಾರಿ ಈ ಕ್ರಮವು ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ಇಂತಹ ನೀತಿಯನ್ನು ಅಳವಡಿಸಿಕೊಂಡಿದೆ, ಇದು ಇತರ ಸಾರ್ವಜನಿಕ ಸಂಸ್ಥೆಗಳು ಮತ್ತು ಹಲವಾರು ಹೈಕೋರ್ಟ್‌ಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಜೂನ್ 24, 2025 ರಂದು ಎಲ್ಲಾ ಸುಪ್ರೀಂ ಕೋರ್ಟ್ ಸಿಬ್ಬಂದಿಗೆ ಹೊರಡಿಸಲಾದ ಸುತ್ತೋಲೆಯು ಜೂನ್…

ಯುಜಿಸಿ ಅರ್ಹ ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಡ್ಡಾಯ ಯುಜಿಸಿ ನಿಯಮ ಪಾಲನೆ,ಸರ್ಕಾರ ಮೇಲೇ ಒತ್ತಡ.
|

ಯುಜಿಸಿ ಅರ್ಹ ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಡ್ಡಾಯ ಯುಜಿಸಿ ನಿಯಮ ಪಾಲನೆ,ಸರ್ಕಾರ ಮೇಲೇ ಒತ್ತಡ.

ಕರ್ನಾಟಕದಲ್ಲಿ ಯುಜಿಸಿ ನೆಟ್/ಎಸ್‌ಎಲ್‌ಇಟಿ ಅರ್ಹತೆ ಪಡೆದ ಅಭ್ಯರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿಗಳಿಗೆ ಕಡ್ಡಾಯವಾದ ನೆಟ್/ಎಸ್‌ಎಲ್‌ಇಟಿ/ಎಸ್‌ಇಟಿ ಅರ್ಹತೆಗಳು ಸೇರಿದಂತೆ ಯುಜಿಸಿ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ನೀಡಿರುವ ನಿರ್ದೇಶನದಿಂದ ಈ ಬೇಡಿಕೆ ಬಂದಿದೆ. ಯುಜಿಸಿ ಮಾನದಂಡಗಳು ಮತ್ತು ಅತಿಥಿ ಉಪನ್ಯಾಸಕರು: ಅತಿಥಿ ಉಪನ್ಯಾಸಕರು ಸೇರಿದಂತೆ ಪದವಿ ಕಾಲೇಜುಗಳಲ್ಲಿ ಬೋಧಿಸುವ ವ್ಯಕ್ತಿಗಳು ಸ್ನಾತಕೋತ್ತರ ಪದವಿ ಮತ್ತು ನೆಟ್/ಎಸ್‌ಎಲ್‌ಇಟಿ/ಎಸ್‌ಇಟಿ ಅಥವಾ ಪಿಎಚ್‌ಡಿ ಹೊಂದಿರಬೇಕು ಎಂದು ವಿಶ್ವವಿದ್ಯಾಲಯ ಅನುದಾನ…

ಯದಲಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮಕ್ಕೆ ಮನವಿ
|

ಯದಲಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮಕ್ಕೆ ಮನವಿ

ಬೀದರ: ಜು.೦೧ಃ  ನಾನು ಶ್ರೀ ಸ್ವಾಮಿದಾಸ ತಂದೆ ಬಾಬುರಾವ ಎಸ್. ಎಂ. ಕೃಷ್ಣ ನಗರ, ಬೀದರ ನಿವಾಸಿಯಾಗಿದ್ದು, ದಿನಾಂಕ ೦೮-೦೪-೨೦೨೫ ರಂದು ಮಾಹಿತಿ ಹಕ್ಕು ಅಧಿನಿಯಮ ೨೦೦೫ ರ ಅಡಿಯಲ್ಲಿ ಗ್ರಾಮ ಪಂಚಾಯತ ಕಾರ್ಯಾಲಯ ಯದಲಾಪುರನಲ್ಲಿ  ೧೫ನೇ ಹಣಕಾಸಿನ ೨೦೨೪-೨೫ನೇ ಸಾಲಿನ ಖರ್ಚು ವೆಚ್ಚದ ವಿವರ, ಸಂಬAಧಪಟ್ಟ ಕ್ರಿಯಾ ಯೋಜನೆಗಳು ಅಂದಾಜು ಪಟ್ಟಿ ಪ್ರತಿಗಳು, ಎಮ್.ಬಿ. ನಕಲು ಕಡತಗಳು, ಕಾಮಗಾರಿ ಮತ್ತು ಜಿಪಿಎಸ್ ಮಾಡಿರುವ ಭಾವಚಿತ್ರಗಳು, ಬಿಲ್ ಹಾಗೂ ಗುತ್ತೆದಾರರ ಗುತ್ತಿಗೆ ತೆಗೆದುಕೊಂಡ ಕಾಮಗಾರಿ ವಿವರ ಮತ್ತು…

ಯದಲಾಪೂರ ಗ್ರಾಮ ಪಂಚಾಯತ್‌ನಲ್ಲಿ ಅವ್ಯವಹಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ದೂರು; ಅಮಾನತ್ತುಗೊಳಿಸುವಂತೆ ಆಗ್ರಹ
|

ಯದಲಾಪೂರ ಗ್ರಾಮ ಪಂಚಾಯತ್‌ನಲ್ಲಿ ಅವ್ಯವಹಾರ
ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ದೂರು; ಅಮಾನತ್ತುಗೊಳಿಸುವಂತೆ ಆಗ್ರಹ

ಬೀದರ: ಜು.೦೧, ೨೦೨೪-೨೫ನೇ ಸಾಲಿನ ೧೫ನೇ ಹಣಕಾಸು ಯೋಜನೆ ಮತ್ತು ೨೦೨೩ ರಿಂದ ೩೦-೦೬-೨೦೨೫ರ ವರೆಗೆ ಕರ ವಸೂಲಿ ಡಿಜಿಟಲ್ ಬಗ್ಗೆ ತನಿಖೆಗೆ ಆದೇಶಿಸಿ ಯದಲಾಪೂರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅವರನ್ನು ಅಮಾನತ್ತು ಮಾಡಬೇಕೆಂದು ಯದಲಾಪುರ ಗ್ರಾಮ ಪಂಚಾಯತ ಸದಸ್ಯರುಗಳು ಒತ್ತಾಯಿಸಿದ್ದಾರೆ. ಈ ಕುರಿತು  ಮಾನ್ಯ ಕಾರ್ಯನಿರ್ವಾಹಕಾಧಿಕಾರಿಗಳಿಗೆ ದೂರು ನೀಡಿರುವ ಅವರುಗಳು ಅವ್ಯವಹಾರದ ಬಗ್ಗೆ ಹಾಗೂ ಪಿಡಿಒ ಗ್ರಾಮ ಪಂಚಾಯತ್ ಸದಸ್ಯರಗುಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಸಂಪೂರ್ಣವಾದ ವಿವರ ನೀಡಿ ಪಿಡಿಒ ಅಮಾನತ್ತಿಗೆ…

ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಸಚಿವ ರಹೀಂ ಖಾನ್
|

ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ-ಸಚಿವ ರಹೀಂ ಖಾನ್

ಬೀದರ.01.ಜುಲೈ.25:- ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು. ಅವರು ಮಂಗಳವಾರ ಜನವಾಡ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಇಲ್ಲೆ ಇದ್ದು ನೇರವಾಗಿ ಭೇಟಿ…