ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50 ವಿನಾಯತಿ
ಕೊಪ್ಪಳ.13ಜೂನ್.26: ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50ರ ವಿನಾಯತಿಯನ್ನು ನೀಡಲಾಗಿದೆ ಎಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ್ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-1992 ರಿಂದ 2021-2022ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ, ನಿಯಮಗಳ ಉಲ್ಲಂಘನೆ ಸಂಬಂದ ದಾಖಲಾಗಿ ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ ಬದ್ದ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇಕಡಾ ಐವತ್ತರಷ್ಟು ಮಾತ್ರ) ರಷ್ಟು ರಿಯಾಯತಿಯನ್ನು ಇದೇ ಜೂನ್ 21 ರಿಂದ ಜುಲೈ 10ರ…
Any questions related to prajaprabhat?