ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ರಹೀಮ್ ಖಾನ್ ಭೇಟಿ
ಬೀದರ.30.ಅಗಸ್ಟ್.25:- ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಇಂದು ಬೀದರ ತಾಲ್ಲೂಕಿನ ವಿಲಾಸಪುರ, ರಾಜನಾಳ, ಅಲಿಯಂಬರ್, ಜನವಾಡ, ಚಾಂಬೋಳ್ ಹಾಗೂ ಶ್ರೀಮಂಡಲ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳಯಲಾದ ಹೆಸರು, ಸೋಯಾಬೀನ್, ಟೊಮೆಟೊ ಸಂಪೂರ್ಣವಾಗಿ ನಾಶವಾಗಿವೆ ಮತ್ತು ವಿವಿಧ ಸ್ಥಳಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು ಮತ್ತು ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಅಂತರ…
Any questions related to prajaprabhat.com?