ರೈತ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡಿ- ಸಚಿವ ಶಿವರಾಜ ತಂಗಡಗಿ
ಕೊಪ್ಪಳ.30.ಜುಲೈ 25: ರಸಗೊಬ್ಬರವನ್ನು ಮಾರಾಟಕ್ಕಾಗಿ ಒಂದೇ ಕಂಪನಿ ಅಥವಾ ಎಜೆನ್ಸಿಯವರಿಗೆ ನೀಡಿದರೆ, ರೈತರಿಗೆ ಖರೀಸಲು ಸಮಸ್ಯೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ರೈತರ ಸೊಸೈಟಿ ಮೂಲಕ ರಸಗೊಬ್ಬರ ವಿತರಣೆಗೆ ಆದ್ಯತೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯ…
Any questions related to prajaprabhat.com?