ಹತ್ತಿ ಬೆಳೆಯ ಪ್ರಮುಖ ಕೀಟಗಳ ಸಮಗ್ರ ನಿರ್ವಹಣೆ: ರೈತರಿಗೆ ಸಲಹೆ.
ಕೊಪ್ಪಳ.18.ಜುಲೈ.25: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳಾದ ಮಿರಿಡ್ ತಿಗಣೆ, ಥ್ರೀಪ್ಸ್, ಹಿಟ್ಟು ತಿಗಣೆ, ಹಸಿರು ಜಿಗಿಹುಳು, ಬಿಳಿನೊಣ, ಗುಲಾಬಿ ಕಾಯಿಕೊರಕದ ಸಮಗ್ರ ನಿರ್ವಹಣಾ ಕ್ರಮಗಳ ಕುರಿತು ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಹತೋಟಿ ಕ್ರಮಗಳು: ಹತ್ತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ಕೀಟಗಳ ಹತೋಟಿಗಾಗಿ ರೈತರು ಬೇಸಿಗೆಯಲ್ಲಿ ಆಳವಾಗಿ ಉಳುಮೆ ಮಾಡುವುದು. ಹತ್ತಿ ಬೆಳೆಯ ಅವಧಿ ಮುಗಿದ ನಂತರ ಗಿಡಗಳನ್ನು ಟ್ಯಾಕ್ಟರ್ ಚಾಲಿತ ಕೇಡರ್ನಿಂದ ಕಿತ್ತು ಪುಡಿ ಮಾಡಿ ಸೇರಿಸುವುದು. ಬಾದೆಗೊಳಗಾದ ಕಾಯಿಗಳನ್ನು ಹತ್ತಿ ಗಿಡದಿಂದ…
Any questions related to prajaprabhat.com?