ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ.21.ಜನವರಿ.26: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದೇವದಾಸಿ ಪುನರ್ವಸತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಖಾಲಿ ಇರುವ ಯೋಜನಾಧಿಕಾರಿ 1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎಸ್.ಡಬ್ಲೂö್ಯ., ಎಂ.ಎ, ಎಂ.ಎ ಸೋಶಿಯಾಲಜಿ, ಎಂ.ಎಸ್ಸಿ ಸೈಕಾಲಜಿ ವಿದ್ಯಾರ್ಹತೆ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಹಾಗೂ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರ್ಜಿ ಸಲ್ಲಿಸಬಹುದು. 65 ವಯಸ್ಸಿನೊಳಗಿರುವ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ…
Any questions related to prajaprabhat.com?