ಹುಮನಾಬಾದ್.22.ಏಪ್ರಿಲ್.25:- ಇಂದು ಹುಮನಾಬಾದ ಪಟ್ಟಣದ ತಾಲೂಕು ಪಂಚಾಯತ ಕಛೇರಿಯ ಎದುರುಗಡೆ ಭಾರತೀಯ ದಲಿತ್ ಪ್ಯಾಂಥರ್ ತಾಲೂಕ ಶಾಖೆ ರವರು ಆಯೋಜಿಸಿರುವ ಸಿಂಧನಕೇರಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ DEO ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೃತ ಸುಭಾಷ್ ವೀರಪ್ಪ ಭೂರ್ಲೆಕರ್ ಇವರ ಸಾವಿಗೆ ಕಾರಣವಾದವರ ವಿರುದ್ಧ ಸಾಂಕೇತಿಕ ಧರಣಿಯಲ್ಲಿ ಪಾಲ್ಗೊಂಡು ಮೃತರ ಕುಟುಂಬಸ್ಧರಿಗೆ ನ್ಯಾಯ ಒದಗಿಸ ಬೇಕು ಹಾಗೂ ತಪಿಸ್ಥ ಅಧಿಕಾರಿಯ ಮೇಲೆ ಕೂಡಲೆ ಕ್ರಮ ಜರುಗಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದೆ
ಮೃತ ಸುಭಾಷ್ ವೀರಪ್ಪ ಸಾವಿಗೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಸುಗಂಧ ರವರೆ ನೇರಕಾರಣ ಎಂದು ವಿಚಾರಣೆಯನ್ನು ಕಾಯ್ದಿರಿಸಿ ಜಿಲ್ಲಾ ಪಂಚಾಯತನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಪಂಚಾಯತ ಅಭಿವೃದ್ಧಿ ಅಧಿಕಾರಿ ಸುಗಂಧ ಇವರನ್ನು ಅಮಾನತುಗೂಳಿಸಿರುವುದು ಕುಟುಂಬಕ್ಕೆ ನ್ಯಾಯ ದೂರಕಿಸಿದಂತಾಗಿದೆ.
ಅವರ ಕುಟುಂಬದ ಸದಸ್ಯರೂಬ್ಬರಿಗೆ ಅನುಕಂಪದ ಆಧಾರದಮೇಲೆ ಕೆಲಸ ಒದಗಿಸಿಕೂಡುವ ಕಾರ್ಯ ಪ್ರಮಾಣಿಕವಾಗಿ ನೆರೆವೆರಿಸಲಾಗುವುದು.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…