ITI LIMITED- ವಿವಿಧ ಸಲಹೆಗಾರ ಹುದ್ದೆಗಳ ನೇಮಕಾತಿಗೆ, ಅರ್ಜಿ ಆಹ್ವಾನ.!

ಕೇಂದ್ರ ಸರ್ಕಾರದ ಭಾರತ್‌ ನೆಟ್ ಯೋಜನೆಗಾಗಿ ಐಟಿಐ ಲಿಮಿಟೆಡ್ ಕನ್ಸಲ್ಟಂಟ್ ಮತ್ತು ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕನ್ಸಲ್ಟಂಟ್, ಅಸೋಸಿಯೇಟ್ ಕನ್ಸಲ್ಟಂಟ್ ಒಟ್ಟು 15 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶಗಳಿವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ವೆಬ್ ಸೈಟ್ www.itiltd.in ಮೂಲಕ ಅರ್ಜಿ ಸಲ್ಲಿಸಬಹುದು.

ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ.

ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Job News Organization Name – ITI LIMITED,

Post Name- Consultants & Associate Consutants,

Total Vacancy-15 Application Process – Online Job

Location – All India

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 15-04-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -30-04-2025

ಶೈಕ್ಷಣಿಕ ಅರ್ಹತೆ:

ಕನ್ಸಲ್ವೆಂಟ್ ಹುದ್ದೆಗೆ – ಯೋಜನಾ ನಿರ್ವಹಣೆಯಲ್ಲಿ ಕನಿಷ್ಠ 10 ವರ್ಷಗಳ ಅನುಭವ. < ಸರ್ಕಾರಿ ಸಂಸ್ಥೆಗಳ ಉಪ ಕಾರ್ಯದರ್ಶಿ / ತತ್ಸಮಾನ ಹುದ್ದೆಯಲ್ಲಿರುವ ನಿವೃತ್ತ ಅಧಿಕಾರಿಗಳು / ಖಾಸಗಿ ಸಲಹಾ ಸಂಸ್ಥೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಸೋಸಿಯೇಟ್ ಕನ್ಸಲ್ಟಂಟ್ ಹುದ್ದೆಗೆ – ನೆಟ್‌ವರ್ಕಿಂಗ್ ಮತ್ತು ಟೆಲಿಕಾಂ ಯೋಜನೆಗಳಲ್ಲಿ ಕನಿಷ್ಠ 7 ವರ್ಷಗಳ ಅನುಭವ. ದೂರಸಂಪರ್ಕ ಉದ್ಯಮದಿಂದ ನಿವೃತ್ತರಾದ ಸಿಬ್ಬಂದಿ/ಖಾಸಗಿ ವಲಯದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ದಿನಾಂಕ 15-04-2025 ರಂತೆ ಗರಿಷ್ಠ 65 ವರ್ಷಗಳು.

ವೇತನ:

ಅಸೋಸಿಯೇಟ್ ಕನ್ಸಲ್ಟಂಟ್ – 35,000 ರೂ. – 75.000 de. ಆಯ್ಕೆ ಪ್ರಕ್ರಿಯೆ: ಸಂದರ್ಶನ > < ಅರ್ಜಿ ಶುಲ್ಕ: ಅರ್ಜಿ ಶುಲ್ಕ ಉಲ್ಲೇಖಿಸಲಾಗಿರುವುದಿಲ್ಲ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

4 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

7 hours ago