KPSC’ಯಿಂದ ಗ್ರೂಪ್-ಬಿ ಹುದ್ದೆ ಪರೀಕ್ಷೆಯ ಪರಿಷ್ಕೃತ Answer key ಪ್ರಕಟ

ಬೆಂಗಳೂರು.24.ಜೂನ್.25:- ಕರ್ಣಾಟಕ ಲೋಕ್ ಸೇವಾ ಅಯೋಗ್ ವಿವಿಧ ಗ್ರೂಪ್-ಬಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಗಳ ಪರಿಷ್ಕೃತಕೀ ಉತ್ತರ ಪ್ರಕಟಿಸಿದೆ.

ದಿ:19-01-2025ರಂದು ನಡೆಸಿದ ವಿವಿಧ ಗ್ರೂಪ್-ಬಿ ವೃಂದದ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-608), ದಿ:25-01-2025ರಂದು ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2) (ವಿಷಯ ಸಂಕೇತ-609), ದಿ:31-01-2025ರಂದು ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)(ವಿಷಯ ಸಂಕೇತ-610), ದಿ:02-02-2025ರಂದು ನಡೆಸಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2) (ವಿಷಯ ಸಂಕೇತ-611), ದಿ:08-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್

(ಮೆಕ್ಯಾನಿಕಲ್)

(ವಿಭಾಗ-1)ರ ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-612), ದಿ:16-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್

(ಸಿವಿಲ್)

(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)

(ವಿಷಯ ಸಂಕೇತ-613) ಮತ್ತು ದಿ:18-02-2025ರಂದು ನಡೆಸಿದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)

(ವಿಷಯ ಸಂಕೇತ-614), ದಿನಾಂಕ:19-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ನಿರ್ದಿಷ್ಟ ಪತ್ರಿಕೆ

(ವಿಷಯ ಸಂಕೇತ-615), ದಿನಾಂಕ: 20-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ದರುಗಳ ಸಹಾಯಕ ನಿರ್ದೇಶಕರು (ವಿಷಯ ಸಂಕೇತ-616) ಮತ್ತು ದಿನಾಂಕ:21-02-2025 ರಂದು ನಡೆಸಿದ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ (ವಿಷಯ ಸಂಕೇತ-617)ಗಳ ಕೀ-ಉತ್ತರಗಳನ್ನು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ಕಾಲಾವಕಾಶವನ್ನು ನೀಡಲಾಗಿತ್ತು.

ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಮೇಲ್ಕಂಡ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ.


prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

7 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

9 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

16 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

19 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

19 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

20 hours ago