KPSC’ಯಿಂದ ಗ್ರೂಪ್-ಬಿ ಹುದ್ದೆ ಪರೀಕ್ಷೆಯ ಪರಿಷ್ಕೃತ Answer key ಪ್ರಕಟ

ಬೆಂಗಳೂರು.24.ಜೂನ್.25:- ಕರ್ಣಾಟಕ ಲೋಕ್ ಸೇವಾ ಅಯೋಗ್ ವಿವಿಧ ಗ್ರೂಪ್-ಬಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಗಳ ಪರಿಷ್ಕೃತಕೀ ಉತ್ತರ ಪ್ರಕಟಿಸಿದೆ.

ದಿ:19-01-2025ರಂದು ನಡೆಸಿದ ವಿವಿಧ ಗ್ರೂಪ್-ಬಿ ವೃಂದದ ಸಾಮಾನ್ಯ ಪತ್ರಿಕೆ (ಪತ್ರಿಕೆ-1) (ವಿಷಯ ಸಂಕೇತ-608), ದಿ:25-01-2025ರಂದು ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2) (ವಿಷಯ ಸಂಕೇತ-609), ದಿ:31-01-2025ರಂದು ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)(ವಿಷಯ ಸಂಕೇತ-610), ದಿ:02-02-2025ರಂದು ನಡೆಸಿದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2) (ವಿಷಯ ಸಂಕೇತ-611), ದಿ:08-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್

(ಮೆಕ್ಯಾನಿಕಲ್)

(ವಿಭಾಗ-1)ರ ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-612), ದಿ:16-02-2025ರಂದು ನಡೆಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್

(ಸಿವಿಲ್)

(ವಿಭಾಗ-1) ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)

(ವಿಷಯ ಸಂಕೇತ-613) ಮತ್ತು ದಿ:18-02-2025ರಂದು ನಡೆಸಿದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು ಹುದ್ದೆಯ ನಿರ್ದಿಷ್ಟ ಪತ್ರಿಕೆ

(ಪತ್ರಿಕೆ-2)

(ವಿಷಯ ಸಂಕೇತ-614), ದಿನಾಂಕ:19-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ನಿರ್ದಿಷ್ಟ ಪತ್ರಿಕೆ

(ವಿಷಯ ಸಂಕೇತ-615), ದಿನಾಂಕ: 20-02-2025ರಂದು ನಡೆಸಿದ ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಬಾಯ್ದರುಗಳ ಸಹಾಯಕ ನಿರ್ದೇಶಕರು (ವಿಷಯ ಸಂಕೇತ-616) ಮತ್ತು ದಿನಾಂಕ:21-02-2025 ರಂದು ನಡೆಸಿದ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ (ವಿಷಯ ಸಂಕೇತ-617)ಗಳ ಕೀ-ಉತ್ತರಗಳನ್ನು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು 07 ಕಾಲಾವಕಾಶವನ್ನು ನೀಡಲಾಗಿತ್ತು.

ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಮೇಲ್ಕಂಡ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿದೆ.


prajaprabhat

Recent Posts

ರಾಜ್ಯ ಸರಕಾರಿ ಎಲಾಖೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ.

ಬೆಂಗಳೂರು.24.ಜೂನ್‌.25:- ರಾಜ್ಯ ಸರಕಾರ 140  ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3…

2 hours ago

ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ, ಆರೋಗ್ಯ ಯೋಜನೆ. ರಾಜ್ಯ ಸರ್ಕಾರ ಆದೇಶ

ಬೆಂಗಳೂರು.24.ಜೂನ್.25:- ರಾಜ್ಯದ ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.…

4 hours ago

ರಾಜ್ಯ ಸರ್ಕಾರದಿಂದ ಉಚಿತ ಪ್ರವಾಸೋದ್ಯಮ ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ…

5 hours ago

ಅನುಕಂಪ ಆಧಾರದಲ್ಲಿ ನೇಮಕಾತಿಸಂಬಂಧಿತ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.24.ಜೂನ್.25:- ಸೇವೆಯಲ್ಲಿದ್ದಾಗಲೇ ಮೃತಪಟ್ಟ ಸರ್ಕಾರಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ನೇಮಕಾತಿ ಮಾಡಲು ಕಛೇರಿ…

6 hours ago

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್  ಭಾಗ್ಯ:ರಾಜ್ಯ ಸರ್ಕಾರ ಆದೇಶ.

ಬೆಂಗಳೂರು.24.ಜೂನ್.25:- 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ…

8 hours ago

BSI’ನಲ್ಲಿ 2964 ಹುದ್ದೆಗಳು: ಇಂದೆ ಅರ್ಜಿ ಸಲ್ಲಿಸಿ.

ಮುಂಬೈ.24.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025ರಡಿ 2,600 ಹುದ್ದೆಗಳಿಗೆ ಅರ್ಜಿ…

13 hours ago