Music Academy Course.ಸಂಗೀತ ಅಕಾಡೆಮಿ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು.29.ಮೇ.25:- ಕರ್ನಾಟಕ ಸಂಗೀತದಲ್ಲಿನ ಅಡ್ವಾನ್ಸ್ಡ್‌ ಡಿಪ್ಲೊಮಾ ಕೋರ್ಸ್‌ಗೆ ‘ದಿ ಮ್ಯೂಸಿಕ್ ಅಕಾಡೆಮಿ ಮದ್ರಾಸ್‌’ ಅರ್ಜಿ ಆಹ್ವಾನಿಸಿದೆ. ಈ  ಕೋರ್ಸು ಮೂರು ವರ್ಷಗಳ ಕಲಿಯಬೇಕು.

ಅರ್ಜಿ ಸಲ್ಲಿಸಲು ಜೂನ್‌ 25 ಕಡೆಯ ದಿನ. ಜುಲೈನಿಂದ ತರಗತಿಗಳು ಆರಂಭವಾಗಲಿದ್ದು, ‘ದಿ ಮ್ಯೂಸಿಕ್‌ ಅಕಾಡೆಮಿ’ಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳು ನಡೆಯುತ್ತವೆ.

12ನೇ ತರಗತಿ ಉತ್ತೀರ್ಣರಾಗಿರುವ, 18ರಿಂದ 30 ವರ್ಷ ವಯಸ್ಸಿನ ನಡುವೆ ಇರುವವರು ಈ ಕೋರ್ಸ್‌ಗೆ ಸೇರಲು ಅರ್ಹರು. ಕೋರ್ಸ್‌ ಸೇರಲು ಬಯಸುವವರಿಗೆ ವರ್ಣಗಳು, ಕೃತಿಗಳನ್ನು ಹಾಡಲು ಬರಬೇಕು, ಅವರಿಗೆ ತಕ್ಕಮಟ್ಟಿಗೆ ಸಂಗೀತದ ಮನೋಧರ್ಮ ಇರಬೇಕು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ನಮೂನೆಗಳನ್ನು ಅಕಾಡೆಮಿಯ ವೆಬ್‌ಸೈಟ್‌ ಮೂಲಕ ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಅರ್ಜಿಯನ್ನು ತಮ್ಮ ವೈಯಕ್ತಿಕ ವಿವರ ಮತ್ತು ಸಂಗೀತ ತರಬೇತಿ ವಿವರಗಳ ಜೊತೆ ಇ-ಮೇಲ್‌ ಮೂಲಕ ಕಳುಹಿಸಬೇಕು.

ವೆಬ್‌ಸೈಟ್‌ ವಿಳಾಸ: www.musicacademymadras.in ದೂರವಾಣಿ ಸಂಖ್ಯೆ: 044-2811
2231, 2811 6902, 2811 5162.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

44 minutes ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

2 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago