PSI ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಅಮಾನತ್ತು.ರಾಜ್ಯ ಸರ್ಕಾರ ಆದೇಶ

ಬೆಂಗಳೂರು.17.ಜೂನ್.25:- ರಾಜ್ಯ ಸರ್ಕಾರದಿಂದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ.

ಈ ಸಂಬಂಧ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಡಿಐಜಿಪಿ(ಆಡಳಿತದ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಅದರಲ್ಲಿ ಕೆಎಸ್ ಪಿ (ಡಿಪಿ) ನಿಯಮಗಳು 1965/89ರ ನಿಯಮ-5ರನ್ವಯ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತಿನಲ್ಲಿರಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ.

ಇನ್ನೂ ಅಮಾನತುಗೊಂಡಿದ್ದಂತ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಶಸ್ತ್ರ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಸಹಾಯಕ ಕಮಾಂಡೆಂಟ್ ವೈಜ್ಯನಾಥ್ ಕಲ್ಯಾಣಿ ರೇವೂರ ಹಾಗೂ ಪಿಐ ಆನಂದ ಮೇತ್ರಿ ಎಂಬುವರನ್ನು ಕಾರ್ಯಕಾರ್ಯೇತರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ.

ಅಂದಹಾಗೇ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು ಬೆಂಗಳೂರಿನ ಐಎಸ್ ಡಿಗೆ ಸ್ಥಳ ನಿಯುಕ್ತಿಗೊಳಿಸಿದ್ದರೇ, ಶಾಂತಕುಮಾರ್ ಅವರನ್ನು ಹಾಸನದ ಪಿಟಿಎಸ್ ಗೆ, ವೈಜ್ಯನಾಥ್ ಕಲ್ಯಾಣಿ ರೇವೂರ ಅವರನ್ನು ಮಂಗಳೂರಿನ ಕೆ ಎಸ್ ಆರ್ ಪಿ ಯ 7ನೇ ಪಡೆಗೆ ಹಾಗೂ ಪಿಐ ಆನಂದ ಮೇತ್ರಿ ಅವರನ್ನು ಮಂಗಳೂರಿನ ಎಫ್ ಪಿ ಬಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.8

prajaprabhat

Recent Posts

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

3 minutes ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

10 minutes ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

20 minutes ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

28 minutes ago

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಸಂಸತ್ತು ಹಲವು ಬಾರಿ ಮುಂದೂಡಿಕೆ, 18 ರಂದು ಪುನರಾರಂಭ

ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…

32 minutes ago

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ "ಅರಣ್ಯ ವೀಕ್ಷಕ" ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್…

1 hour ago